ಅದೃಷ್ಟವಶಾತ್ ತೇರಿನಲ್ಲಿದ್ದ ಅರ್ಚಕರ ಸಹಿತ ಹಲವಾರು ಅಪಾಯದಿಂದ ಪಾರು
ಮೂಲ್ಕಿ, : ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಥೋತ್ಸವದ ವೇಳೆ ರಥದ ಮೇಲ್ಭಾಗ ಮುರಿದು ಬಿದ್ದಿದ್ದು, ಅದೃಷ್ಟವಶಾತ್ ತೇರಿನಲ್ಲಿದ್ದ ಅರ್ಚಕರ ಸಹಿತ ಹಲವಾರು ಮಂದಿ ಅಪಾಯದಿಂದ ಪಾರಾಗಿದ್ದಾರೆ.
ಶನಿವಾರ ಬೆಳಗ್ಗಿನ ಜಾವ ಸುಮಾರು 1:40 ರಿಂದ 2:00 ಗಂಟೆ ವೇಳೆ ಬ್ರಹ್ಮರಥೋತ್ಸವ ತೇರಿನ ಮೇಲ್ಭಾಗ ಮುರಿದು ಬಿದ್ದಿದೆ. ರಥ ಕುಸಿಯುವ ವೇಳೆ ಅರ್ಚಕರು ತೇರಿನಲ್ಲೇ ಇದ್ದರು. ಆದರೆ ಅದೃಷ್ಟವಶಾತ್ ತೆರಿನಲ್ಲಿದ್ದ ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎನ್ನಲಾಗಿದೆ.
ಈ ಘಟನೆಯು ನೆರೆದಿದ್ದ ಭಕ್ತರ ಆತಂಕಕ್ಕೆ ಕಾರಣವಾಯಿತು. ನಂತರ ದೇವರ ಉತ್ಸವವನ್ನು ಚಂದ್ರ ಮಂಡಲ ರಥದಲ್ಲಿ ನೆರವೇರಿಸಲಾಯಿತು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…