ಮುಲ್ಕಿ: ಶರನ್ನವರಾತ್ರಿ ಸಂಭ್ರಮದಲ್ಲಿರುವ ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಖ್ಯಾತ ಬಾಲಿವುಡ್ ನಟ ಸುನಿಲ್ ಶೆಟ್ಟಿ ಭೇಟಿ ನೀಡಿದರು.
ಅರ್ಚಕ ಪ್ರಸಾದ್ ಭಟ್ ವಿಶೇಷ ಪ್ರಾರ್ಥನೆ ಸಲ್ಲಿಸಿ ನಟ ಸುನಿಲ್ ಶೆಟ್ಟಿ ರವರಿಗೆ ಪ್ರಸಾದ ನೀಡಿ ದೇವಸ್ಥಾನದ ವತಿಯಿಂದ ಗೌರವಿಸಿದರು. ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಶ್ವೇತಾ ಪಳ್ಳಿ ರವರು ದೇವಸ್ಥಾನದ ಮುಂದಿನ ಅಭಿವೃದ್ಧಿ ಚಿಂತನೆ ಹಾಗೂ ಜೀರ್ಣೋದ್ಧಾರದ ಬಗ್ಗೆ ನಟ ಸುನಿಲ್ ಶೆಟ್ಟಿ ರವರಿಗೆ ಮಾಹಿತಿ ನೀಡಿ ಸಹಕಾರ ಕೋರಿದರು.
ಇದೇ ಸಂದರ್ಭದಲ್ಲಿ ನಟನೊಂದಿಗೆ ಸೆಲ್ಪಿಗಾಗಿ ಅಭಿಮಾನಿಗಳು ಮುಗಿಬಿದ್ದರು ನಟ ಸುನಿಲ್ ಶೆಟ್ಟಿ ಅಭಿಮಾನಿಗಳ ಜೊತೆ ಫೋಟೋ ಕ್ಲಿಕ್ಕಿಸಿ ಸಂಭ್ರಮಿಸಿದರು ಈ ಸಂದರ್ಭ ಅರ್ಚಕ ಗೋಪಾಲಕೃಷ್ಣ ಭಟ್, ನಾಗಸ್ವರ ವಾದಕ ನಾಗೇಶ್ ಬಪ್ಪನಾಡು, ಮಹೀಮ್ ಹೆಗ್ಡೆ,ಅಶ್ವಿನ್ ಆಳ್ವ, ಅಕೌಂಟೆಂಟ್ ಶಿವಶಂಕರ್, ಕಾರ್ತಿಕ್ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]