Featured

ಮುಲ್ಕಿ : ಬಪ್ಪನಾಡು ಶ್ರೀ ದುರ್ಗೆಗೆ ದಾನಿಗಳಿಂದ ಪ್ರಭಾವಳಿ, ಚಿನ್ನದ ರುದ್ರಾಕ್ಷಿ ಸರ, ಬೆಳ್ಳಿಯ ಸರ ಸಮರ್ಪಣೆ -Vishwanews24

ಮುಲ್ಕಿ : ಬಪ್ಪನಾಡು ಶ್ರೀ ದುರ್ಗೆಗೆ ದಾನಿಗಳಿಂದ ಪ್ರಭಾವಳಿ, ಚಿನ್ನದ ರುದ್ರಾಕ್ಷಿ ಸರ, ಬೆಳ್ಳಿಯ ಸರ ಸಮರ್ಪಣೆ -Vishwanews24

ಮುಲ್ಕಿ: ಬಪ್ಪನಾಡು ದುರ್ಗಾಪರಮೇಶ್ವರಿ ದೇವರಿಗೆ, ದಾನಿಗಳಾದ ದೇವಳದ ಬ್ರಹ್ಮಕಲಶ ಹಾಗೂ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷರಾದ ಸುಜಾತಾ ನಾರಾಯಣ ಶೆಟ್ಟಿ ದಂಪತಿಗಳಿಂದ ಶ್ರೀ ದೇವರಿಗೆ ರಜತ ಪ್ರಭಾವಳಿ, ಗಣಪತಿ ದೇವರಿಗೆ ಚಿನ್ನದ ರುದ್ರಾಕ್ಷಿ ಸರ ಹಾಗೂ ನರಸಿಂಹ ದೇವರಿಗೆ ಬೆಳ್ಳಿಯ ಸರವನ್ನು ಮೆರವಣಿಗೆ ಮೂಲಕ ಸಮರ್ಪಿಸಿದರು.

ಈ ಸಂದರ್ಭ ದೇವಾಳದ ಅರ್ಚಕರಾದ ಶ್ರೀಪತಿ ಉಪಾಧ್ಯಾಯ ವಿಶೇಷ ಪ್ರಾರ್ಥನೆ ನಡೆಸಿ ದೇವಳದ ಜೀರ್ಣೋದ್ಧಾರಕ್ಕೆ ದಾನಿಗಳ ಸಹಕಾರ ಶ್ಲಾಘನೀಯವಾಗಿದ್ದು , ಕೋರೋನ ದಿನಗಳಲ್ಲಿಯೂ ದೇವಳದ ಅಭಿವೃದ್ಧಿಗೆ ದಾನಿಗಳು ಹಾಗೂ ಭಕ್ತರು ಮತ್ತಷ್ಟು ಚಿಂತನೆ ನಡೆಸುತ್ತಿರುವುದು ಉತ್ತಮ ಸಂಕೇತವಾಗಿದೆ. ದೇವರು ಎಲ್ಲರಿಗೂ ಆಯುರಾರೋಗ್ಯ ಐಶ್ವರ್ಯ ಗಳನ್ನು ನೀಡಿ ರಾಷ್ಟ್ರವನ್ನು ಕೊರೋನಾ ಮುಕ್ತಗೊಳಿಸಲಿ ಎಂದರು.

ಈ ಸಂದರ್ಭ ಮಾಜೀ ಸಚಿವ ಅಭಯಚಂದ್ರ ಜೈನ್, ದೇವಳದ ಅನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತರು, ಆಡಳಿತ ಮೊಕ್ತೇಸರ ಮನೋಹರ್ ಶೆಟ್ಟಿ, ಸುಹಾಸಿನಿ ಶೆಟ್ಟಿ, ಅರ್ಚಕರಾದ ನರಸಿಂಹ ಭಟ್, ಕಿಲ್ಪಾಡಿ ಭಂಡಸಾಲೆ ಶೇಖರ ಶೆಟ್ಟಿ, ಮುರಳೀಧರ ಭಂಡಾರಿ, ಅತುಲ್ ಕುಡ್ವ, ಧನಂಜಯ ಮಟ್ಟು, ಚಂದ್ರಶೇಖರ ಸುವರ್ಣ, ಜೀವನ್ ಶೆಟ್ಟಿ ಕಾರ್ನಾಡು, ಮಹಿಮ ಹೆಗ್ಡೆ, ಶಿವಶಂಕರ್, ಗೋಪಾಲಕೃಷ್ಣ ಭಟ್ ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ ದುರುಪಯೋಗ : ದಿನೇಶ್ ಗುಂಡೂರಾವ್ -vishwanews24

ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ  ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…

3 days ago

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ -vishwanews24

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…

3 days ago

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ – 2026 -vishwanews24

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…

3 days ago

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ -vishwanews24

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…

3 days ago

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ -vishwanews24

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…

3 days ago

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ -vishwanews24

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…

3 days ago