ಮುಲ್ಕಿ,: ಮಂಗಳೂರಿನ ಕಿನ್ನಿಗೋಳಿ ಉಲ್ಲಂಜೆ ಕಟೀಲು ಹೆದ್ದಾರಿಯಲ್ಲಿ ಬಸ್ಸು ಢಿಕ್ಕಿ ಹೊಡೆದು ಬಾಲಕ ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ಸಂಭವಿಸಿದೆ.
ಮೃತ ಬಾಲಕನನ್ನು ಉಲ್ಲಂಜೆ ನಿವಾಸಿ ಚರಣ್ (15) ಗುರುತಿಸಲಾಗಿದೆ ಎಂದು ಗುರುತಿಸಲಾಗಿದೆ.
ಚರಣ್ ಕಟೀಲು ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದು ಶಾಲೆ ಬಿಟ್ಟು ಮನೆಗೆ ನಡೆದುಕೊಂಡು ಬರುತ್ತಿರುವಾಗ ಈ ದುರಂತ ಸಂಭವಿಸಿದೆ.
ಇನ್ನು ಕಿನ್ನಿಗೋಳಿ ಕಡೆಯಿಂದ ಕಟೀಲು ಕಡೆಗೆ ಹೋಗುತ್ತಿದ್ದ ಬಸ್ಸು ಉಲ್ಲಂಜೆ ಜುಮಾದಿ ಗುಡ್ಡೆ ತಿರುವು ಬಳಿ ಡಿಕ್ಕಿ ಹೊಡೆದಿದ್ದು,ಅಪಘಾತ ರಭಸಕ್ಕೆ ಬಾಲಕ ಸ್ಥಳದಲ್ಲಿ ಮೃತಪಟ್ಟಿದ್ದಾನೆ.
ಸ್ಥಳಕ್ಕೆ ಬಜಪೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…