ಮುಲ್ಕಿ; ಇಲ್ಲಿನ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭಿಕ್ಷುಕಿಯೊಬ್ಬರು 1 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ.
ಕುಂದಾಪುರ ತಾಲೂಕಿನ ಸಾಲಿಗ್ರಾಮದಲ್ಲಿ ವಾಸವಿದ್ದ 80 ವರ್ಷದ ವೃದ್ಧೆ ಅಶ್ವತ್ಥಮ್ಮ ಎಂಬುವರು ಹಲವು ವರ್ಷಗಳಿಂದ ದೇವಸ್ಥಾನದ ಟೋಲ್ಗೇಟ್ ಬಳೀ ಭಿಕ್ಷೆ ಬೇಡಿ ಸಂಗ್ರಹಿಸಿದ ಹಣವನ್ನು ಉಳಿಸಿ ದೇವಸ್ಥಾನಗಳಲ್ಲಿ ಅನ್ನದಾನ ಕಾರ್ಯಕ್ರಮಕ್ಕೆ ಕೊಡುಗೆಯಾಗಿ ನೀಡುತ್ತಾ ಬಂದಿದ್ದಾರೆ.
ಮಂಗಳೂರಿಗೆ ಬಂದಿಳಿದ ಬೆಂಗಳೂರಿನ ಬಾಲಕಿ ನಾಪತ್ತೆ – Vishwanews24
ಅಯ್ಯಪ್ಪ ವ್ರತಧಾರಿಯಾಗಿ ಶಬರಿಮಲೆ ಅಯ್ಯಪ್ಪ ಸನ್ನಿಧಾನಕ್ಕೆ ಹೋದಾಗ ಎರಿಮಲೆ ಪಂಪಾ ಸನ್ನಿಧಾನದಲ್ಲಿ ಅನ್ನದಾನಕ್ಕೆ ರು. 1.5 ಲಕ್ಷ ಕೊಡುಗೆ ನೀಡಿದ್ದಾರೆ. ನಂತರ ಇದರೆ ರೀತಿ ಗಂಗೊಳ್ಳಿಯ ದೇವಸ್ಥಾನಕ್ಕೆ 1 ಲಕ್ಷ,ಕಂಚುಗೋಡು ಕುಂದಾಪುರ ದೇವಳಕ್ಕೆ 1 ಲಕ್ಷ, ಪೊಳಲಿ ಶ್ರೀ ರಾಜರಾಜೇಶ್ವರಿ ದೇವಳಕ್ಕೆ ಅನ್ನದಾನಕ್ಕೆ 1 ಲಕ್ಷ,ಪೊಳಲಿಯ ಅಖಿಲೇಶ್ವರಿ ದೇವಸ್ಥಾನಕ್ಕೆ 1 ಲಕ್ಷ ರೂ ದೇಣಿಗೆ ನೀಡಿದ್ದಾರೆ.ಸೋಮವಾರ ಮು ಲ್ಕಿಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಆಗಮಿಸಿ ದೇವಸ್ಥಾನಕ್ಕೆ ಅನ್ನದಾನಕ್ಕೆಂದು 1 ಲಕ್ಷ ದೇಣಿಗೆಯಾಗಿ ನೀಡಿದ್ದಾರೆ. ಇದುವರೆಗೂ 9 ಲಕ್ಷ ರೂಪಾಯಿಗಳನ್ನು ಅಶ್ವತ್ಥಮ್ಮ ದೇಗುಲಗಳಿಗೆ ನೀಡಿದ್ದಾರೆ.
ಉಡುಪಿ : ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು 10 ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ – Vishwanews24
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…