ಮುಲ್ಕಿ; ಇಲ್ಲಿನ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭಿಕ್ಷುಕಿಯೊಬ್ಬರು 1 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ.
ಕುಂದಾಪುರ ತಾಲೂಕಿನ ಸಾಲಿಗ್ರಾಮದಲ್ಲಿ ವಾಸವಿದ್ದ 80 ವರ್ಷದ ವೃದ್ಧೆ ಅಶ್ವತ್ಥಮ್ಮ ಎಂಬುವರು ಹಲವು ವರ್ಷಗಳಿಂದ ದೇವಸ್ಥಾನದ ಟೋಲ್ಗೇಟ್ ಬಳೀ ಭಿಕ್ಷೆ ಬೇಡಿ ಸಂಗ್ರಹಿಸಿದ ಹಣವನ್ನು ಉಳಿಸಿ ದೇವಸ್ಥಾನಗಳಲ್ಲಿ ಅನ್ನದಾನ ಕಾರ್ಯಕ್ರಮಕ್ಕೆ ಕೊಡುಗೆಯಾಗಿ ನೀಡುತ್ತಾ ಬಂದಿದ್ದಾರೆ.
ಮಂಗಳೂರಿಗೆ ಬಂದಿಳಿದ ಬೆಂಗಳೂರಿನ ಬಾಲಕಿ ನಾಪತ್ತೆ – Vishwanews24
ಅಯ್ಯಪ್ಪ ವ್ರತಧಾರಿಯಾಗಿ ಶಬರಿಮಲೆ ಅಯ್ಯಪ್ಪ ಸನ್ನಿಧಾನಕ್ಕೆ ಹೋದಾಗ ಎರಿಮಲೆ ಪಂಪಾ ಸನ್ನಿಧಾನದಲ್ಲಿ ಅನ್ನದಾನಕ್ಕೆ ರು. 1.5 ಲಕ್ಷ ಕೊಡುಗೆ ನೀಡಿದ್ದಾರೆ. ನಂತರ ಇದರೆ ರೀತಿ ಗಂಗೊಳ್ಳಿಯ ದೇವಸ್ಥಾನಕ್ಕೆ 1 ಲಕ್ಷ,ಕಂಚುಗೋಡು ಕುಂದಾಪುರ ದೇವಳಕ್ಕೆ 1 ಲಕ್ಷ, ಪೊಳಲಿ ಶ್ರೀ ರಾಜರಾಜೇಶ್ವರಿ ದೇವಳಕ್ಕೆ ಅನ್ನದಾನಕ್ಕೆ 1 ಲಕ್ಷ,ಪೊಳಲಿಯ ಅಖಿಲೇಶ್ವರಿ ದೇವಸ್ಥಾನಕ್ಕೆ 1 ಲಕ್ಷ ರೂ ದೇಣಿಗೆ ನೀಡಿದ್ದಾರೆ.ಸೋಮವಾರ ಮು ಲ್ಕಿಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಆಗಮಿಸಿ ದೇವಸ್ಥಾನಕ್ಕೆ ಅನ್ನದಾನಕ್ಕೆಂದು 1 ಲಕ್ಷ ದೇಣಿಗೆಯಾಗಿ ನೀಡಿದ್ದಾರೆ. ಇದುವರೆಗೂ 9 ಲಕ್ಷ ರೂಪಾಯಿಗಳನ್ನು ಅಶ್ವತ್ಥಮ್ಮ ದೇಗುಲಗಳಿಗೆ ನೀಡಿದ್ದಾರೆ.
ಉಡುಪಿ : ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು 10 ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ – Vishwanews24
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…