ಮುಲ್ಕಿ: ಸ್ವಾತಂತ್ರ್ಯ ಅಮೃತೋತ್ಸವದ ಪ್ರಯುಕ್ತ ಆ.28ರಂದು ಮೂಡುಬಿದಿರೆ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಮಾರ್ಗದರ್ಶನದಲ್ಲಿ ಬೃಹತ್ ಬೈಕ್ ಜಾಥಾ ಆಯೋಜಿಸಲಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಹೇಳಿದ್ದಾರೆ.
ಹಳೆಯಂಗಡಿಯಲ್ಲಿ ನಡೆದ ಸಂಘಟನಾ ಸಮಿತಿಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಮೂಡುಬಿದಿರೆಯ ಅಲಂಕಾರ ದೇವಸ್ಥಾನದಿಂದ ಹೊರಡುವ ಈ ಜಾಥಾ ಮುಲ್ಕಿ ಬಪ್ಪನಾಡು ಕ್ಷೇತ್ರದಲ್ಲಿ ಸಮಾಪ್ತಿಗೊಳ್ಳಲಿದೆ. ಪ್ರತೀ ಬೈಕ್ ನಲ್ಲೂ ರಾಷ್ಟ್ರಧ್ವಜ ರಾರಾಜಿಸಲಿದ್ದು, ಗಳಿಸಿದ ಸ್ವಾತಂತ್ರ್ಯ ಹಾಗೂ ಸಂವಿಧಾನವನ್ನು ರಕ್ಷಿಸುವ ಜವಾಬ್ದಾರಿ ಸಂದೇಶವನ್ನು ಈ ಜಾಥಾದ ಮೂಲಕ ಸಮಾಜಕ್ಕೆ ನೀಡಲಾಗುವುದು ಎಂದು ತಿಳಿಸಿದರು.
ಕಾರ್ಕಳ: ಅಗ್ನಿಪಥ್ ದೌಡ್ಗೆ ಸಚಿವ ಸುನಿಲ್ ಕುಮಾರ್ ಚಾಲನೆ – Vishwanews24
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…