ಮುಲ್ಕಿ : ಚಾಲಕನ ನಿರ್ಲಕ್ಷತನಕ್ಕೆ ಲಾರಿಯೊಂದು ಹೆದ್ದಾರಿ ಬಿಟ್ಟು ಸರ್ವಿಸ್ ರಸ್ತೆಗೆ ನುಗ್ಗಿದ ಘಟನೆ ಮುಲ್ಕಿಯಲ್ಲಿ ನಡೆದಿದ್ದು, ಘಟನೆಯಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ರಿಕ್ಷಾ ಒಂದಕ್ಕೆ ಹಾನಿಯಾಗಿದೆ.
ಮೈನ್ಸ್ ಲಾರಿ ಹೆದ್ದಾರಿ ಬಿಟ್ಟು ಸೀದಾ ಸರ್ವಿಸ್ ರಸ್ತೆಗೆ ನುಗ್ಗಿದೆ ಈ ವೇಳೆ ಬೈಕ್ ಹಾಗೂ ಆಟೋ ರಿಕ್ಷಾಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಲಾಡ್ಜ್ ಒಂದರಲ್ಲಿ ವಾಚ್ಮನ್ ಆಗಿರುವ ಸಂಗಪ್ಪ ಮಗಳನ್ನು ಬಸ್ ಸ್ಟೆಂಡ್ ಗೆ ಬಿಡಲು ಬಂದಿದ್ದು ಲಾರಿ ಗುದ್ದಿದ ಪರಿಣಾಮ ಅವರಿಗೆ ಗಂಭೀರ ಗಾಯಗಳಾಗಿದ್ದು. ಮಗಳು ಸವಿತಾ ಗೆ ಸಣ್ಣ ಪುಟ್ಟ ಗಾಯ ಅಪಾಯದಿಂದ ಪಾರಾಗಿದ್ದಾರೆ.
ಅಲ್ಲದೆ ರಸ್ತೆ ಬದಿಯಲ್ಲಿ ಕುಳಿತಿದ್ದ ಕೂಲಿ ಕಾರ್ಮಿಕರತ್ತ ಲಾರಿ ನುಗ್ಗಿ ಬಂದಿದೆ. ಕೂದಲೆಳೆ ಅಂತರದಿಂದ ಕೂಲಿ ಕಾರ್ಮಿಕರು ಪಾರಾಗಿದ್ದು, ಕರ್ತವ್ಯದಲ್ಲಿದ್ದ ಮಹಿಳೆ ಪೊಲೀಸ್ ಸಿಬ್ಬಂದಿಗೂ ಗಾಯವಾಗಿದೆ. ಲಾರಿ ವಶಕ್ಕೆ ಪಡೆದು ಚಾಲಕನನ್ನು ಮುಲ್ಕಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಅಪಘಾತದ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸರೆಯಾಗಿದೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…