ನವದೆಹಲಿ: ದೇಶಾದ್ಯಂತ ಮುಸ್ಲಿಮರು ಸಂಭ್ರಮದಿಂದ ಈದ್ -ಮಿಲಾದ್ ಹಬ್ಬವನ್ನು ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಸೇರಿದಂತೆ ಅನೇಕ ಗಣ್ಯರು ಶುಭಾಶಯ ಕೋರಿದ್ದಾರೆ.
ಈ ಕುರಿತು ಪ್ರಧಾನಿ ಮೋದಿಯವರು ಟ್ವೀಟ್ ಮಾಡಿ, “ದೇಶದ ಜನತೆಗೆ ಈದ್ ಮಿಲಾದ್ ಶುಭಾಶಯಗಳ, ಈದ್ ಮಿಲಾದ್ ಹಬ್ಬ ನಮ್ಮ ಸುತ್ತಲೂ ಶಾಂತಿ ಮತ್ತು ಸಮೃದ್ಧಿ ಇರಲಿ. ದಯೆ ಮತ್ತು ಸಹೋದರತ್ವದ ಗುಣಗಳು ಯಾವಾಗಲೂ ಇರಲಿ. ಈದ್ ಮುಬಾರಕ್!” ಎಂದು ತಿಳಿಸಿದ್ದಾರೆ.
ಇನ್ನು ರಾಷ್ಟ್ರಪತಿ ರಾಮನಾಥ ಕೋವಿಂದ್ ಟ್ವೀಟ್ ಮಾಡಿ, ದೇಶದ ಜನತೆಗೆ ಈದ್ ಮಿಲಾದ್ ಶುಭಾಶಯಗಳು. ಪ್ರಮುಖವಾಗಿ ಮುಸ್ಲಿಂ ಸಹೋದರ ಹಾಗೂ ಸಹೋದರಿಯರಿಗೆ ಈಗ್ ಮಿಲಾದ್ ಶುಭಾಶಯಗಳು. ಪ್ರವಾದಿ ಮುಹಮ್ಮದ್ ಅವರ ಜನ್ಮದಿನವನ್ನು ಈದ್-ಇ-ಮಿಲಾದ್ ಎಂದು ಆಚರಿಸಲಾಗುತ್ತದೆ ಎಂದು ಹೇಳಿದ್ದಾರೆ.
ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…
ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್ಸ್ಟಾಗ್ರಾಮ್…
ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…
ಉಡುಪಿ: ಸ್ಪೀಡ್ ರಾಡಾರ್ ಕೆಮರಾ ಕಣ್ಣು ; ಒಂದು ವಾರದಲ್ಲಿ 47,709 ವಾಹನಗಳು ಸಂಚಾರ ನಿಯಮ ಉಲ್ಲಂಘನೆ ಉಡುಪಿ :…
CMRL ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ಈಡಿ ದಾಳಿ ತಿರುವನಂತಪುರಂ: ಕೊಚ್ಚಿನ್…
ಮೇ 30-31 ರಂದು ದ.ಕ. ಜಿಲ್ಲೆಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಭೇಟಿ ಮಂಗಳೂರು: ಭಾರತದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು…