ಬೆಂಗಳೂರು: ಹಿಂದೂಗಳ ಹೊಸ ವರ್ಷ ಎಂದೇ ಕರೆಯಲ್ಪಡುವ ಯುಗಾದಿಹಬ್ಬ ಮುಗಿಯುತ್ತಿದ್ದಂತೆ ಮುಸ್ಲಿಮರ ಪವಿತ್ರ ಆಚರಿಸಲಾಗುತ್ತಿದೆ. ಯುಗಾದಿ ಹಬ್ಬದಂದೇ ದೇಶಾದ್ಯಂತ ರಂಜಾನ್ ಚಾಂದ್ (ಚಂದ್ರ ದರ್ಶನ) ಕಾಣಿಸಿಕೊಂಡಿದ್ದು, ಮರುದಿನವೇ ಮುಸ್ಲಿಂ ಬಾಂಧವರು ಪವಿತ್ರ ರಂಜಾನ್ ಆಚರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮುಸ್ಲಿಂ ಬಾಂಧವರಿಗೆ ಶುಭ ಕೋರಿದ್ದಾರೆ.
ಶ್ರದ್ಧಾ ಭಕ್ತಿಯ ಪ್ರತೀಕವಾದ ರಂಜಾನ್ ಹಬ್ಬವು ನಾಡಿನಲ್ಲಿ ಸುಖ, ಶಾಂತಿ, ಸೌಹಾರ್ದತೆಯು ನೆಲೆಗೊಳ್ಳಲು ಪ್ರೇರಣೆಯಾಗಲಿ ಎಂದು ಹಾರೈಸುತ್ತೇನೆ. ಸಮಸ್ತ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಾಶಯಗಳು ಎಂದು ತಮ್ಮ ಸೋಶಿಯಲ್ ಮೀಡಿಯಾ ಎಕ್ಸ್ ಖಾತೆಯಲ್ಲಿ ಶುಭಕೋರಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…