ಯಾದಗಿರಿ: ತಾಕತ್ತಿದ್ದರೆ ಎಲ್ಲರಿಗೂ ಹಿಜಬ್ ತೊಡಿಸಿ ಎಂದು ಆರ್ಎಸ್ಎಸ್ ಮುಖಂಡ ಡಾ.ಹಣಮಂತ ಮಳಲಿ ಮುಸ್ಲಿಮರಿಗೆ ಸವಾಲೆಸೆದಿದ್ದಾರೆ.
ಯಾದಗಿರಿಯ ಸೈದಾಪುರದಲ್ಲಿ ಹಿಜಬ್ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿರುವ ಅವರು, ಸಿನಿಮಾ ನಟಿಯರಿಗೆ, ಶಾರೂಖ್ ಖಾನ್ ಮಗಳಿಗೆ ಹಿಜಬ್ ತೋಡಿಸೋಕೆ ಗಂಡಸ್ತನ ಇಲ್ವಾ..? ಬಡವರ ಮಕ್ಕಳಿಗೆ ಹಿಜಬ್ ಹಾಕಿ ಶಿಕ್ಷಣದಿಂದ ವಂಚಿತರನ್ನಾಗಿ ಮಾಡ್ತಿದ್ದೀರಿ. ಕಾನೂನು ಪಾಲನೆ ಮಾಡಿ ಅಂತ ಕೋರ್ಟ್ ಹೇಳಿದೆ. ಶಾಲೆಯಲ್ಲಿ ಸಮವಸ್ತ್ರ ಅಂತ ಕೋರ್ಟ್ ಆದೇಶ ನೀಡಿದೆ. ಹಿಜಬ್ ನಿಂದಾಗಿ ಹಿಂದೂಗಳು ಎಚ್ಚರ ಆಗಿದ್ದಾರೆ. ಹಿಜಬನ್ನು ಮನೆ ಅಥವಾ ಅವರ ಅಪ್ಪನ ಮುಂದೇನಾದರೂ ಹಾಕೊಳ್ಳಲಿ. ತಾಕತ್ ಇದ್ರೆ ನಿಮ್ಮ ಎಲ್ಲಾ ಮಹಿಳೆಯರಿಗೆ ಹಿಜಬ್ ಹಾಕಿಸಿ ಎಂದು ವಾಗ್ದಾಳಿ ನಡೆಸಿದರು.
ವ್ಯಾಪಾರಕ್ಕೆ ಮುಸಲ್ಮಾನರಿಗೆ ನಿರ್ಬಂಧಕ್ಕೆ ಹಣಮಂತ ಮಳಲಿ ಸಮರ್ಥನೆ ನೀಡಿದ್ದಾರೆ. ಮಾರ್ಕೆಟ್ ಬಂದ್ ಮಾಡಿ ಹಿಂದೂಗಳಿಗೆ ತೊಂದ್ರೆ ಕೊಡೋದು ಇನ್ಮುಂದೆ ನಡೆಯಲ್ಲ. ಇದರಿಂದಾಗಿ ನಿಮ್ಮ ವ್ಯಾಪಾರ ನಿರಂತರ ಬಂದ್ ಆಗುತ್ತೆ. ನೀವೇ(ಮುಸಲ್ಮಾನರೇ) ಹೇಳಿಕೊಟ್ಟಿದ್ದು ಹಿಂದೂಗಳ ಹತ್ರ ಖರೀದಿ ಮಾಡಬೇಡಿ ಅಂತ. ಮೊದಲು ಹೇಳಿಕೊಟ್ಟಿದ್ದು ನೀವೇ, ಈಗ ಹಿಂದೂಗಳು ಮಾಡ್ತಿದ್ದಾರೆ ಅಷ್ಟೇ ಎಂದು ಕಿಡಿಕಾರಿದರು.
ಕಾಪು ಬೀಚ್ ನಲ್ಲಿ ತೀವ್ರ ಕಡಲು ಕೊರೆತ : ಸಾರ್ವಜನಿಕರು ಬೀಚ್ ಗೆ ತೆರಳದಂತೆ ಜಿಲ್ಲಾಡಳಿತ ಮನವಿ ಉಡುಪಿ :…
ಮಲ್ಪೆ ಬಂದರಿನಲ್ಲಿ ಸುಗಮ ಮೀನುಗಾರಿಕಾ ಚಟುವಟಿಕೆಗೆ ಅಗತ್ಯ ಕ್ರಮವಹಿಸಿ : ಅಧಿಕಾರಿಗಳಿಗೆ ಯಶ್ಪಾಲ್ ಸುವರ್ಣ ಸೂಚನೆ ಉಡುಪಿ: ಮಲ್ಪೆ ಬಂದರಿನಲ್ಲಿ…
ಮಹಾರಾಷ್ಟ್ರದಲ್ಲಿ ನಕಲಿ ಪನ್ನೀರ್ ಸಂಪೂರ್ಣ ನಿಷೇಧ : ಮಾರಾಟ ಮಾಡಿದರೆ ಜೈಲು ಶಿಕ್ಷೆ,ಭಾರಿ ದಂಡ ಮುಂಬೈ : ಆಹಾರದಲ್ಲಿ ಹೆಚ್ಚುತ್ತಿರುವ…
ಕಾಕ್ರೋಚ್ ಜನತಾ ಪಾರ್ಟಿ ಸದ್ಯಕ್ಕೆ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವುದಿಲ್ಲ : ಅಭಿಜೀತ್ ದೀಪ್ಕೆ ಮುಂಬೈ : ಕಾಕ್ರೋಚ್ ಜನತಾ ಪಾರ್ಟಿ…
ಉದ್ಯಾವರ : ಪಾಪನಾಶಿನಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ ಉಡುಪಿ: ಉದ್ಯಾವರದ ಪಿತ್ರೋಡಿಯ ಪಾಪನಾಶಿನಿ ನದಿಯಲ್ಲಿ ಆಗಸ್ಟ್ 5…
ಕಾರ್ಕಳ ರೆಂಜಾಳದಲ್ಲಿ ಭೂಕುಸಿತದ ಆತಂಕ : ಡಿಸಿ ಸ್ವರೂಪಾ ಟಿ.ಕೆ ಭೇಟಿ, ಪರಿಶೀಲನೆ ಉಡುಪಿ: ಕಾರ್ಕಳ ತಾಲೂಕಿನಲ್ಲಿ ಕಳೆದ ಎರಡು…