ಯಾದಗಿರಿ: ತಾಕತ್ತಿದ್ದರೆ ಎಲ್ಲರಿಗೂ ಹಿಜಬ್ ತೊಡಿಸಿ ಎಂದು ಆರ್ಎಸ್ಎಸ್ ಮುಖಂಡ ಡಾ.ಹಣಮಂತ ಮಳಲಿ ಮುಸ್ಲಿಮರಿಗೆ ಸವಾಲೆಸೆದಿದ್ದಾರೆ.
ಯಾದಗಿರಿಯ ಸೈದಾಪುರದಲ್ಲಿ ಹಿಜಬ್ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿರುವ ಅವರು, ಸಿನಿಮಾ ನಟಿಯರಿಗೆ, ಶಾರೂಖ್ ಖಾನ್ ಮಗಳಿಗೆ ಹಿಜಬ್ ತೋಡಿಸೋಕೆ ಗಂಡಸ್ತನ ಇಲ್ವಾ..? ಬಡವರ ಮಕ್ಕಳಿಗೆ ಹಿಜಬ್ ಹಾಕಿ ಶಿಕ್ಷಣದಿಂದ ವಂಚಿತರನ್ನಾಗಿ ಮಾಡ್ತಿದ್ದೀರಿ. ಕಾನೂನು ಪಾಲನೆ ಮಾಡಿ ಅಂತ ಕೋರ್ಟ್ ಹೇಳಿದೆ. ಶಾಲೆಯಲ್ಲಿ ಸಮವಸ್ತ್ರ ಅಂತ ಕೋರ್ಟ್ ಆದೇಶ ನೀಡಿದೆ. ಹಿಜಬ್ ನಿಂದಾಗಿ ಹಿಂದೂಗಳು ಎಚ್ಚರ ಆಗಿದ್ದಾರೆ. ಹಿಜಬನ್ನು ಮನೆ ಅಥವಾ ಅವರ ಅಪ್ಪನ ಮುಂದೇನಾದರೂ ಹಾಕೊಳ್ಳಲಿ. ತಾಕತ್ ಇದ್ರೆ ನಿಮ್ಮ ಎಲ್ಲಾ ಮಹಿಳೆಯರಿಗೆ ಹಿಜಬ್ ಹಾಕಿಸಿ ಎಂದು ವಾಗ್ದಾಳಿ ನಡೆಸಿದರು.
ವ್ಯಾಪಾರಕ್ಕೆ ಮುಸಲ್ಮಾನರಿಗೆ ನಿರ್ಬಂಧಕ್ಕೆ ಹಣಮಂತ ಮಳಲಿ ಸಮರ್ಥನೆ ನೀಡಿದ್ದಾರೆ. ಮಾರ್ಕೆಟ್ ಬಂದ್ ಮಾಡಿ ಹಿಂದೂಗಳಿಗೆ ತೊಂದ್ರೆ ಕೊಡೋದು ಇನ್ಮುಂದೆ ನಡೆಯಲ್ಲ. ಇದರಿಂದಾಗಿ ನಿಮ್ಮ ವ್ಯಾಪಾರ ನಿರಂತರ ಬಂದ್ ಆಗುತ್ತೆ. ನೀವೇ(ಮುಸಲ್ಮಾನರೇ) ಹೇಳಿಕೊಟ್ಟಿದ್ದು ಹಿಂದೂಗಳ ಹತ್ರ ಖರೀದಿ ಮಾಡಬೇಡಿ ಅಂತ. ಮೊದಲು ಹೇಳಿಕೊಟ್ಟಿದ್ದು ನೀವೇ, ಈಗ ಹಿಂದೂಗಳು ಮಾಡ್ತಿದ್ದಾರೆ ಅಷ್ಟೇ ಎಂದು ಕಿಡಿಕಾರಿದರು.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…