ಚಿಕ್ಕಮಗಳೂರು: ಮುಸ್ಲಿಮರು ಎಲ್ಲೂ ಈಶ್ವರ ಅಲ್ಹಾ ತೇರೇ ನಾಮ್ ಅಂತ ಹೇಳಿಲ್ಲ, ನಾನಂತೂ ಹೇಳಿದ್ದನ್ನು ಕೇಳಿಲ್ಲ. ಮಸೀದಿಗಳಲ್ಲೂ ಹೇಳಿಕೊಟ್ಟಿಲ್ಲ. ಮದ್ರಾಸಗಳಲ್ಲಿ ಹೇಳಿಕೊಟ್ಟಿದ್ರೆ ಭಯೋತ್ಪಾದಕರುಗಳೇ ಇರುತ್ತಿರಲಿಲ್ಲ ಎಂದು ಎಂಎಲ್ಸಿ ಸಿ.ಟಿ ರವಿ ಹೇಳಿದರು.
ದತ್ತಪೀಠದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ, ಹಿಂದೂಗಳು ರಾಮ್ ರಹೀಮ್ ಒಂದೇ ಎಂದು ಹೇಳ್ತಿದ್ದೀವಿ, ಮುಸ್ಲಿಮರು ಹೇಳ್ತಿಲ್ಲ. ರಾಮ್ ರಹೀಮ್ ಒಂದೇ ಎಂದು ಅವರು ಹೇಳಿಕೊಟ್ಟಿದ್ರೆ ಜಗಳಗಳು ಆಗ್ತಿರಲಿಲ್ಲ. ನಾವು ಅಲ್ಹಾ ದೇವ್ರು ಅನ್ನೋಕೆ ತೊಂದರೆ ಇಲ್ಲ. ನಮ್ಮ ಪರಂಪರೆ ಅದಕ್ಕೆ ಅವಕಾಶ ಕೊಡುತ್ತೆ. ಸಂಕುಚಿತ ಮನೋಭಾವದವರು ಬದಲಾಗಬೇಕು ಎಂದರು.
ಇಸ್ಲಾಂ ಹೆಸರಲ್ಲಿ ಅನ್ಯ ಧಾರ್ಮಿಕ ಕ್ಷೇತ್ರ ಕಬಳಿಸೋದು ಅನಾಗರೀಕತೆ, ಅಧರ್ಮ. ನಾಶ ಮಾಡೋದು ಧರ್ಮ ಆಗಲು ಸಾಧ್ಯವಿಲ್ಲ. ಸನಾತನ ಧರ್ಮ ಭಾರತೀಯ ಸ್ತ್ರೀಯರನ್ನ ಗೌರವಿಸುವ ಸಂಸ್ಕೃತಿ ಇದೆ. ಆದರೆ ಪರಸ್ತ್ರೀ ಮೇಲೆ ಅತ್ಯಾಚಾರ ಮಾಡು, ಅನ್ನೋದು ಧರ್ಮ ಆಗಲು ಸಾಧ್ಯವಿಲ್ಲ. ಇಸ್ಲಾಂ ಹೆಸರಲ್ಲಿ ಬಲತ್ಕಾರ, ಲೂಟಿ, ಮತಾಂತರ ಮಾಡಿದ್ದಾರೆ. ಇದನ್ನ ಭಾರತೀಯ ನಿದರ್ಶನಗಳು ಧರ್ಮ ಅನ್ನಲ್ಲ, ಪೈಶಾಚಿಕ ಮತ ಎನ್ನಬಹುದು ಎಂದು ವಾಗ್ದಾಳಿ ನಡೆಸಿದರು.
ಪೈಶಾಚಿಕ ಪರಂಪರೆಯನ್ನು ಧರ್ಮ ಅಂತ ಹೇಳಲು ಆಗಲ್ಲ. ಪಿಚಾಚಿಗಳ ಧರ್ಮ, ರಾಕ್ಷಸರ ಧರ್ಮ ಅಂತ ಹೇಳಬಹುದು. ಇನ್ನೊಬ್ಬರನ್ನ ನಾಶ ಮಾಡಲು ಹೋಗಿ ನೀವು ನಾಶವಾಗ್ತೀರಿ, ನಾಶ ಮಾಡೋದೆ ಉದ್ದೇಶವಾದ್ರೆ ನಾವ್ಯಾರು ತಡೆಯಲು ಆಗಲ್ಲ. ಮೋಸ ಹೆಚ್ಚು ಕಾಲ ನಡೆಯಲ್ಲ, ಕಳ್ಳನ ಹೆಂಡ್ತಿ ಯಾವತ್ತಿದ್ರು.. ಅದು ಆಗೇ ಆಗ್ತೀರಾ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…