Featured

ಮುಸ್ಲಿಮರು ವೋಟ್ ಹಾಕದಿದ್ದರೆ ಕಾಂಗ್ರೆಸ್‌ಗೆ ಸೋಲು ಖಚಿತ : ಕಮಲ್‌ನಾಥ್

‘ಕೆಲವು ಬೂತ್‌ಗಳಲ್ಲಿ ಮತದಾನದ ಪ್ರಮಾಣ ಶೇ 60ರಷ್ಟಿದ್ದರೆ, ವೋಟಿಂಗ್ ಪ್ರಮಾಣ ಕುಸಿತದ ಕಾರಣವನ್ನು ಪತ್ತೆ ಮಾಡಬೇಕಿದೆ. ನಮಗೆ 80% ಮುಸ್ಲಿಂ ಮತಗಳು ಸಾಲದು; ಶೇ 90ರಷ್ಟು ಮುಸ್ಲಿಂ ಮತಗಳು ಬೇಕು. ಶೇ. 90ರಷ್ಟು ಮುಸ್ಲಿಮರು ನಮಗೆ ಮತ ಹಾಕದಿದ್ದರೆ ಭಾರೀ ಸೋಲು ಖಚಿತ’ ಎಂದು ಕಮಲ್‌ನಾಥ್ ಹೇಳಿರುವುದು ವೀಡಿಯೋದಲ್ಲಿ ದಾಖಲಾಗಿದೆ.

ಹೊಸದಿಲ್ಲಿ: ಶೇ 90ರಷ್ಟು ಮುಸ್ಲಿಂ ಮತದಾರರು ನಮಗೆ ಮತ ಹಾಕದಿದ್ದರೆ ಕಾಂಗ್ರೆಸ್‌ಗೆ ಭಾರೀ ಹಿನ್ನಡೆಯಾದೀತು ಎಂದು ಪಕ್ಷದ ಹಿರಿಯ ನಾಯಕ ಕಮಲ್‌ನಾಥ್ ಹೇಳಿರುವುದು ಮಧ್ಯಪ್ರದೇಶ ಚುನಾವಣೆ ಪ್ರಚಾರದಲ್ಲಿ ಮತ್ತೊಂದು ವಿವಾದ ಸೃಷ್ಟಿಸಿದೆ.

ಪಕ್ಷದ ಆಂತರಿಕ ಸಭೆಯಲ್ಲಿ ಕಮಲ್‌ನಾಥ್ ಈ ಮಾತು ಹೇಳಿದ್ದಾರೆ ಎಂಬ ವೀಡಿಯೋ ಒಂದು ವೈರಲ್ ಆಗಿದೆ. ‘ಮಧ್ಯಪ್ರದೇಶದ ಮುಸ್ಲಿಂ ಬಾಹುಳ್ಯದ ಬೂತ್‌ಗಳಲ್ಲಿ ಹಿಂದಿನ ಚುನಾವಣೆಯ ಮತದಾನ ಪ್ರಮಾಣವನ್ನು ಅದ್ಯಯನ ಮಾಡುವುದು ಅಗತ್ಯವಿದೆ. ಮುಸ್ಲಿಮರು ಯಾಕೆ ಮತ ಚಲಾಯಿಸಲು ಬರುವುದಿಲ್ಲ ಎಂಬುದನ್ನು ಪತ್ತೆ ಮಾಡಬೇಕಿದೆ’ ಎಂದು ಕಮಲ್‌ನಾಥ್ ಹೇಳಿರುತ್ತಾರೆ..

‘ಕೆಲವು ಬೂತ್‌ಗಳಲ್ಲಿ ಮತದಾನದ ಪ್ರಮಾಣ ಶೇ 60ರಷ್ಟಿದ್ದರೆ, ವೋಟಿಂಗ್ ಪ್ರಮಾಣ ಕುಸಿತದ ಕಾರಣವನ್ನು ಪತ್ತೆ ಮಾಡಬೇಕಿದೆ. ನಮಗೆ 80% ಮುಸ್ಲಿಂ ಮತಗಳು ಸಾಲದು; ಶೇ 90ರಷ್ಟು ಮುಸ್ಲಿಂ ಮತಗಳು ಬೇಕು. ಶೇ. 90ರಷ್ಟು ಮುಸ್ಲಿಮರು ನಮಗೆ ಮತ ಹಾಕದಿದ್ದರೆ ಭಾರೀ ಸೋಲು ಖಚಿತ’ ಎಂದು ಕಮಲ್‌ನಾಥ್ ಹೇಳಿರುವುದು ವೀಡಿಯೋದಲ್ಲಿದಾಖಲಾಗಿದೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago