Featured

ಮುಸ್ಲಿಮರು ವೋಟ್ ಹಾಕದಿದ್ದರೆ ಕಾಂಗ್ರೆಸ್‌ಗೆ ಸೋಲು ಖಚಿತ : ಕಮಲ್‌ನಾಥ್

‘ಕೆಲವು ಬೂತ್‌ಗಳಲ್ಲಿ ಮತದಾನದ ಪ್ರಮಾಣ ಶೇ 60ರಷ್ಟಿದ್ದರೆ, ವೋಟಿಂಗ್ ಪ್ರಮಾಣ ಕುಸಿತದ ಕಾರಣವನ್ನು ಪತ್ತೆ ಮಾಡಬೇಕಿದೆ. ನಮಗೆ 80% ಮುಸ್ಲಿಂ ಮತಗಳು ಸಾಲದು; ಶೇ 90ರಷ್ಟು ಮುಸ್ಲಿಂ ಮತಗಳು ಬೇಕು. ಶೇ. 90ರಷ್ಟು ಮುಸ್ಲಿಮರು ನಮಗೆ ಮತ ಹಾಕದಿದ್ದರೆ ಭಾರೀ ಸೋಲು ಖಚಿತ’ ಎಂದು ಕಮಲ್‌ನಾಥ್ ಹೇಳಿರುವುದು ವೀಡಿಯೋದಲ್ಲಿ ದಾಖಲಾಗಿದೆ.

ಹೊಸದಿಲ್ಲಿ: ಶೇ 90ರಷ್ಟು ಮುಸ್ಲಿಂ ಮತದಾರರು ನಮಗೆ ಮತ ಹಾಕದಿದ್ದರೆ ಕಾಂಗ್ರೆಸ್‌ಗೆ ಭಾರೀ ಹಿನ್ನಡೆಯಾದೀತು ಎಂದು ಪಕ್ಷದ ಹಿರಿಯ ನಾಯಕ ಕಮಲ್‌ನಾಥ್ ಹೇಳಿರುವುದು ಮಧ್ಯಪ್ರದೇಶ ಚುನಾವಣೆ ಪ್ರಚಾರದಲ್ಲಿ ಮತ್ತೊಂದು ವಿವಾದ ಸೃಷ್ಟಿಸಿದೆ.

ಪಕ್ಷದ ಆಂತರಿಕ ಸಭೆಯಲ್ಲಿ ಕಮಲ್‌ನಾಥ್ ಈ ಮಾತು ಹೇಳಿದ್ದಾರೆ ಎಂಬ ವೀಡಿಯೋ ಒಂದು ವೈರಲ್ ಆಗಿದೆ. ‘ಮಧ್ಯಪ್ರದೇಶದ ಮುಸ್ಲಿಂ ಬಾಹುಳ್ಯದ ಬೂತ್‌ಗಳಲ್ಲಿ ಹಿಂದಿನ ಚುನಾವಣೆಯ ಮತದಾನ ಪ್ರಮಾಣವನ್ನು ಅದ್ಯಯನ ಮಾಡುವುದು ಅಗತ್ಯವಿದೆ. ಮುಸ್ಲಿಮರು ಯಾಕೆ ಮತ ಚಲಾಯಿಸಲು ಬರುವುದಿಲ್ಲ ಎಂಬುದನ್ನು ಪತ್ತೆ ಮಾಡಬೇಕಿದೆ’ ಎಂದು ಕಮಲ್‌ನಾಥ್ ಹೇಳಿರುತ್ತಾರೆ..

‘ಕೆಲವು ಬೂತ್‌ಗಳಲ್ಲಿ ಮತದಾನದ ಪ್ರಮಾಣ ಶೇ 60ರಷ್ಟಿದ್ದರೆ, ವೋಟಿಂಗ್ ಪ್ರಮಾಣ ಕುಸಿತದ ಕಾರಣವನ್ನು ಪತ್ತೆ ಮಾಡಬೇಕಿದೆ. ನಮಗೆ 80% ಮುಸ್ಲಿಂ ಮತಗಳು ಸಾಲದು; ಶೇ 90ರಷ್ಟು ಮುಸ್ಲಿಂ ಮತಗಳು ಬೇಕು. ಶೇ. 90ರಷ್ಟು ಮುಸ್ಲಿಮರು ನಮಗೆ ಮತ ಹಾಕದಿದ್ದರೆ ಭಾರೀ ಸೋಲು ಖಚಿತ’ ಎಂದು ಕಮಲ್‌ನಾಥ್ ಹೇಳಿರುವುದು ವೀಡಿಯೋದಲ್ಲಿದಾಖಲಾಗಿದೆ.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

14 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

14 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

15 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

15 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

15 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

16 hours ago