Featured

ಮುಸ್ಲಿಮರ ಜೊತೆ ಯಾವುದೇ ವ್ಯವಹಾರ ಮಾಡಬೇಡಿ,  ಬಹಿಷ್ಕಾರ ಹಾಕಿ : ಪ್ರಮೋದ್ ಮುತಾಲಿಕ್ – vishwanews24

ಇಂತಹ ಗಲಭೆಗಳಿಗೆ ನಾವು ಉತ್ತರ ಕೊಡಬೇಕಾಗುತ್ತದೆ : ಪ್ರಮೋದ್ ಮುತಾಲಿಕ್ ಎಚ್ಚರಿಕೆ

ಹಾವೇರಿ: ನಾಗಮಂಗಲದಲ್ಲಿ ಮುಸ್ಲಿಂ ಕಿಡಿಗೇಡಿಗಳಿಂದ ಗಲಭೆಯಾಗಿದೆ. ಗಣೇಶನ ಮೆರವಣಿಗೆಯಲ್ಲಿ ಕಲ್ಲು, ಚಪ್ಪಲಿ ಪೆಟ್ರೋಲ್ ಬಾಂಬ್ ಎಸೆದಿದ್ದಾರೆ. ಮಸೀದಿ ಗಲಾಟೆ ಮಾಡುವ ಕೇಂದ್ರವೇ? ಮಸೀದಿ ಮುಂದೆ ಗಣೇಶನ ಮೆರವಣಿಗೆ ಹೋಗಬಾರದಾ? ಪೂರ್ವಯೋಜಿತ ಗಲಭೆ ಇದು, ಪೊಲೀಸರಿಗೆ ಇದು ಗೊತ್ತಾಗಲಿಲ್ವಾ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್  ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ನಾನು ನಾಗಮಂಗಲಕ್ಕೆ ಹೋಗುತ್ತೇನೆ, ತಡೆಯಿರಿ ನೋಡೋಣ! ಮುಸ್ಲಿಮರ ಜೊತೆ ಯಾವುದೇ ವ್ಯವಹಾರ ಮಾಡಬೇಡಿ, ಮುಸ್ಲಿಂರನ್ನು ಬಹಿಷ್ಕಾರ ಹಾಕಿ. ವಕ್ಪ್ ಬೋರ್ಡ್ ರದ್ದು ಮಾಡಬೇಕು, ಇವರಿಗಷ್ಟೇ ಯಾಕೆ ಬೋರ್ಡ್? ಮಸೀದಿ ಮೇಲೆ ಮೈಕ್ ನಿಲ್ಲಿಸಿ, ರಾಜ್ಯದಲ್ಲಿ ನಾನೇ ಡಿಜೆ ನಿಲ್ಲಿಸುತ್ತೇನೆ ಎಂದು ಕಿಡಿಕಾರಿದರು.

ಎಚ್ಚರಿಕೆ ಕೊಡುತ್ತಿದ್ದೇನೆ, ಇಂತಹ ಗಲಭೆಗಳಿಗೆ ನಾವು ಉತ್ತರ ಕೊಡಬೇಕಾಗುತ್ತದೆ. ಪೊಲೀಸ್ ಇಲಾಖೆ ಕತ್ತೆ ಕಾಯುತ್ತಿದೆಯಾ ಎಂದರು.
ಬಿಜೆಪಿಯವರಿಗೆ ಅಧಿಕಾರ ಮುಖ್ಯ, ಮಸೀದಿ ಮೇಲಿನ ಮೈಕ್ ಕಿತ್ತಾಕೊ ತಾಕತ್ತಿಲ್ಲ. ಮೈಕ್ ಕಿತ್ತಾಕಿ ಎಂದು ಹೋರಾಟ ಮಾಡಿದರೆ, ಬೊಮ್ಮಾಯಿ ನಮ್ಮನ್ನು ಅರೆಸ್ಟ್ ಮಾಡಿಸಿದ್ದರು ಎಂದರು.

ರಟ್ಟಿಹಳ್ಳಿಯ ಗಣೇಶ ವಿಸರ್ಜನೆಯಲ್ಲಿ ಭಾಗವಹಿಸಲು ಅವಕಾಶ ಕೊಟ್ಟಿಲ್ಲ. ರಟ್ಟಿಹಳ್ಳಿಗೆ ಪ್ರವೇಶ ಮಾಡದಂತೆ ಜಿಲ್ಲಾಧಿಕಾರಿಗಳು ನಿರ್ಬಂಧ ಹಾಕಿದ್ದಾರೆ. ರಟ್ಟಿಹಳ್ಳಿ ಪಾಕಿಸ್ತಾನ ಅಲ್ಲ, ಭಾರತದ ಒಂದು ಭಾಗ. ಗಲಭೆ ಮಾಡುವವರನ್ನು ಕಂಟ್ರೋಲ್ ಮಾಡಿ. ನಾನು ಗಲಭೆ ಮಾಡುವವನಲ್ಲ, ಸುಮ್ಮನೆ ಯಾಕೆ ಕೇಸ್ ಹಾಕುತ್ತಿದ್ದೀರಿ ಎಂದು ಮುತಾಲಿಕ್‌ ಹೇಳಿದರು.

Vishwa News 24

Recent Posts

ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ – vishwanews24

ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ…

22 minutes ago

ಉಡುಪಿ : ಜೂ.12 ರಂದು ನೇರ ಸಂದರ್ಶನ – vishwanews24

ಉಡುಪಿ : ಜೂ.12 ರಂದು ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್…

28 minutes ago

ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ  ತಮಿಳುನಾಡು ಸಿಎಂ ಭೇಟಿ – vishwanews24

ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ  ತಮಿಳುನಾಡು ಸಿಎಂ ವಿಜಯ್ ಭೇಟಿ ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಜೂನ್…

35 minutes ago

ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ – vishwanews24

ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ ಉಡುಪಿ : ರಾಜ್ಯದ ಖಾಸಗಿ ಬಸ್…

57 minutes ago

ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ – vishwanews24

ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ…

2 hours ago

ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ – vishwanews24

ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು : ಅಪ್ರಾಪ್ತ…

2 hours ago