ಹಾವೇರಿ: ನಾಗಮಂಗಲದಲ್ಲಿ ಮುಸ್ಲಿಂ ಕಿಡಿಗೇಡಿಗಳಿಂದ ಗಲಭೆಯಾಗಿದೆ. ಗಣೇಶನ ಮೆರವಣಿಗೆಯಲ್ಲಿ ಕಲ್ಲು, ಚಪ್ಪಲಿ ಪೆಟ್ರೋಲ್ ಬಾಂಬ್ ಎಸೆದಿದ್ದಾರೆ. ಮಸೀದಿ ಗಲಾಟೆ ಮಾಡುವ ಕೇಂದ್ರವೇ? ಮಸೀದಿ ಮುಂದೆ ಗಣೇಶನ ಮೆರವಣಿಗೆ ಹೋಗಬಾರದಾ? ಪೂರ್ವಯೋಜಿತ ಗಲಭೆ ಇದು, ಪೊಲೀಸರಿಗೆ ಇದು ಗೊತ್ತಾಗಲಿಲ್ವಾ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ನಾನು ನಾಗಮಂಗಲಕ್ಕೆ ಹೋಗುತ್ತೇನೆ, ತಡೆಯಿರಿ ನೋಡೋಣ! ಮುಸ್ಲಿಮರ ಜೊತೆ ಯಾವುದೇ ವ್ಯವಹಾರ ಮಾಡಬೇಡಿ, ಮುಸ್ಲಿಂರನ್ನು ಬಹಿಷ್ಕಾರ ಹಾಕಿ. ವಕ್ಪ್ ಬೋರ್ಡ್ ರದ್ದು ಮಾಡಬೇಕು, ಇವರಿಗಷ್ಟೇ ಯಾಕೆ ಬೋರ್ಡ್? ಮಸೀದಿ ಮೇಲೆ ಮೈಕ್ ನಿಲ್ಲಿಸಿ, ರಾಜ್ಯದಲ್ಲಿ ನಾನೇ ಡಿಜೆ ನಿಲ್ಲಿಸುತ್ತೇನೆ ಎಂದು ಕಿಡಿಕಾರಿದರು.
ಎಚ್ಚರಿಕೆ ಕೊಡುತ್ತಿದ್ದೇನೆ, ಇಂತಹ ಗಲಭೆಗಳಿಗೆ ನಾವು ಉತ್ತರ ಕೊಡಬೇಕಾಗುತ್ತದೆ. ಪೊಲೀಸ್ ಇಲಾಖೆ ಕತ್ತೆ ಕಾಯುತ್ತಿದೆಯಾ ಎಂದರು.
ಬಿಜೆಪಿಯವರಿಗೆ ಅಧಿಕಾರ ಮುಖ್ಯ, ಮಸೀದಿ ಮೇಲಿನ ಮೈಕ್ ಕಿತ್ತಾಕೊ ತಾಕತ್ತಿಲ್ಲ. ಮೈಕ್ ಕಿತ್ತಾಕಿ ಎಂದು ಹೋರಾಟ ಮಾಡಿದರೆ, ಬೊಮ್ಮಾಯಿ ನಮ್ಮನ್ನು ಅರೆಸ್ಟ್ ಮಾಡಿಸಿದ್ದರು ಎಂದರು.
ರಟ್ಟಿಹಳ್ಳಿಯ ಗಣೇಶ ವಿಸರ್ಜನೆಯಲ್ಲಿ ಭಾಗವಹಿಸಲು ಅವಕಾಶ ಕೊಟ್ಟಿಲ್ಲ. ರಟ್ಟಿಹಳ್ಳಿಗೆ ಪ್ರವೇಶ ಮಾಡದಂತೆ ಜಿಲ್ಲಾಧಿಕಾರಿಗಳು ನಿರ್ಬಂಧ ಹಾಕಿದ್ದಾರೆ. ರಟ್ಟಿಹಳ್ಳಿ ಪಾಕಿಸ್ತಾನ ಅಲ್ಲ, ಭಾರತದ ಒಂದು ಭಾಗ. ಗಲಭೆ ಮಾಡುವವರನ್ನು ಕಂಟ್ರೋಲ್ ಮಾಡಿ. ನಾನು ಗಲಭೆ ಮಾಡುವವನಲ್ಲ, ಸುಮ್ಮನೆ ಯಾಕೆ ಕೇಸ್ ಹಾಕುತ್ತಿದ್ದೀರಿ ಎಂದು ಮುತಾಲಿಕ್ ಹೇಳಿದರು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…