ಬೆಂಗಳೂರು: ಮುಸ್ಲಿಮರ ತುಷ್ಟಿಕರಣಕ್ಕೆ ಡಾ ಬಿ ಆರ್ ಅಂಬೇಡ್ಕರ್ ರಚಿಸಿದ ಸಂವಿಧಾನವನ್ನೇ ಬದಲಾಯಿಸಲು ಡಿಕೆ ಶಿವಕುಮಾರ್ ಬದಲಾಯಿಸುತ್ತಾರೆ ಎಂದು ಪರಿಷತ್ ಸದಸ್ಯ ಸಿಟಿ ರವಿ ಆಕ್ರೋಶ ಹೊರ ಹಾಕಿದ್ದಾರೆ.
ಈ ಸಂಬಂಧ ಎಕ್ಸ್ನಲ್ಲಿ ಪೋಸ್ಟ್ ಮಾಡಿದ ಅವರು, ತುಷ್ಟಿಕರಣ ನೀತಿಯ ಪರಾಕಾಷ್ಠೆ. ಮುಸ್ಲಿಮರಿಗೆ ಮೀಸಲಾತಿ ನೀಡಲು ಸಂವಿಧಾನ ಬದಲಾಯಿಸುತ್ತಾರಂತೆ ಉಪಮುಖ್ಯಮಂತ್ರಿ ಶ್ರೀ ಡಿ ಕೆ ಶಿವಕುಮಾರ್ ಅವರು. ಮುಸ್ಲಿಮರ ತುಷ್ಟಿಕರಣಕ್ಕೆ, ಡಾ ಬಿ ಆರ್ ಅಂಬೇಡ್ಕರ್ ರಚಿಸಿದ ಸಂವಿಧಾನ ಬದಲಾಯಿಸುವ ಮಟ್ಟಕ್ಕೂ ಇಳಿಯುತ್ತಾರೆ ಕಾಂಗ್ರೆಸ್ಸಿಗಳು ಅನ್ನುವುದು ನಮ್ಮ ದೇಶದ ದುರಂತ ಎಂದು ಆಕ್ರೋಶ ಹೊರ ಹಾಕಿದ್ದಾರೆ.
ಡಿಕೆ ಶಿವಕುಮಾರ್ ಈ ರೀತಿಯ ಹೇಳಿಕೆ ನೀಡಯವ ಮೂಲಕ ಕಾಂಗ್ರೆಸ್ಸ್ನವರಿಗೆ ನಾಚಿಕೆಯಾಗಬೇಕು ಎಂದು ಸಿಟ್ಟು ಹೊರಹಾಕಿದ್ದಾರೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…