ಶ್ರೀನಗರ,: ಗೋರಕ್ಷಣೆ ಹೆಸರಿನಲ್ಲಿ ಮುಸ್ಲಿಮರ ಮೇಲೆ ನಡೆಯುತ್ತಿರುವ ಹಲ್ಲೆ ಮತ್ತು ಹತ್ಯೆ ಘಟನೆಗಳನ್ನು ತಡೆಯದಿದ್ದರೆ ದೇಶ ಮತ್ತೊಮ್ಮೆ ವಿಭಜನೆಯಾಗಲಿದೆ ಎಂದು ಕೇಂದ್ರ ಸರ್ಕಾರಕ್ಕೆ ಮಾಜಿ ಪಿಡಿಪಿ ಹಿರಿಯ ಮುಖಂಡ ಮುಜಾಫರ್ ಹುಸೇನ್ ಬೇಗ್ ವಿವಾದಿತ ಹೇಳಿಕೆ ನೀಡಿದ್ದಾರೆ. ಗೋವಿನ ಕಳ್ಳ ಸಾಗಾಟಗಾರ ಎಂಬ ಆರೋಪದ ಮೇರೆಗೆ ರಾಜಸ್ಥಾನದ ಅಲ್ವರ್ನಲ್ಲಿ ಅಕ್ಬರ್ ಖಾನ್ ಎಂಬಾತನನ್ನು ಬಡಿದು ಹತ್ಯೆಗೈದ ಬೆನ್ನಲ್ಲೇ, ಈ ವಿವಾದಿತ ಹೇಳಿಕೆ ನೀಡಿರುವ ಅವರು, ಇಂಥ ಘಟನೆ ತಡೆಯದಿದ್ದರೆ ಅದರ ಪರಿಣಾಮ ಸರಿಯಿರುವುದಿಲ್ಲ. ಈಗಾಗಲೇ 1947ರಲ್ಲಿ ದೇಶ ಇಬ್ಭಾಗವಾಗಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಈಗ ಗೋರಕ್ಷಣೆ ಹೆಸರಿನಲ್ಲಿ ಮುಸ್ಲಿಮರ ಮೇಲೆ ಹಲ್ಲೆಗಳು ನಡೆಯುತ್ತಿವೆ. ಹಿಂದುತ್ವದ ನೆಪವೊಡ್ಡಿ ಹಿಂದು-ಮುಸ್ಲಿಮರ ನಡುವೆ ಅಂತರ ಸೃಷ್ಟಿಸಲಾಗುತ್ತಿದೆ. ಪರಿಸ್ಥಿತಿ ಹೀಗೆ ಮುಂದುವರೆದರೆ ದೇಶ ಇಬ್ಬಾಗವಾಗಲು ದಾರಿ ಮಾಡಿಕೊಟ್ಟಂತಾಗುತ್ತದೆ ಎಂದು ಅವರು ಹೇಳಿದ್ದಾರೆ.
ಜಾಹಿರಾತು: vyshali Bar& Family Restaurant kaup:
prop: NAYESH P SHETTY: 9620427036
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…