Featured

ಮುಸ್ಲಿಮ್ ಒಕ್ಕೂಟದ 2021-22ನೇ ಸಾಲಿನ ಕಾಪು ತಾಲ್ಲೂಕು ಘಟಕದ ಅಧ್ಯಕ್ಷರಾಗಿ ಶಭಿ ಅಹ್ಮದ್ ಕಾಝಿ -Vishwanews24

ಮುಸ್ಲಿಮ್ ಒಕ್ಕೂಟದ 2021-22ನೇ ಸಾಲಿನ ಕಾಪು ತಾಲ್ಲೂಕು ಘಟಕದ ಅಧ್ಯಕ್ಷರಾಗಿ ಶಭಿ ಅಹ್ಮದ್ ಕಾಝಿ -Vishwanews24

ಕಾಪು : ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ 2021-22ನೇ ಸಾಲಿನ ಕಾಪು ತಾಲ್ಲೂಕು ಅಧ್ಯಕ್ಷರಾಗಿ ಶಭಿ ಅಹ್ಮದ್ ಕಾಝಿ ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ.

ಕಾಪು ತಾಲ್ಲೂಕು ಜಮೀಯತುಲ್ ಫಲಾಹ್ ಕಚೇರಿಯಲ್ಲಿ ಮಂಗಳವಾರ ನಡೆದ ಪದಾಧಿಕಾರಿಗಳ ಆಯ್ಕೆ ಸಭೆಯಲ್ಲಿ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಎಸ್.ಪಿ. ಉಮರ್ ಫಾರೂಕ್, ಕಾರ್ಯದರ್ಶಿಯಾಗಿ ರಿಯಾಝ್ ನಝೀರ್ ಮುದರಂಗಡಿ, ಜತೆಕಾರ್ಯದರ್ಶಿಯಾಗಿ ವೈ.ಎಮ್. ಇಲ್ಯಾಸ್ ಕಟಪಾಡಿ, ಕೋಶಾಧಿಕಾರಿ ನಸೀರ್ ಅಹಮದ್ ಶರ್ಫುದ್ದೀನ್, ಸದಸ್ಯರಾಗಿ ಇಸ್ಮಾಯಿಲ್ ಹುಸೈನ್, ಅನ್ವರ್ ಆಲಿ ಕಾಪು, ಅಬ್ದುಲ್ ಹಮೀದ್ ಉಚ್ಚಿಲ, ಬಿ. ಮೊಹಿಯುದ್ದೀನ್ ಕಟಪಾಡಿ, ಕೆ.ಎಚ್. ಉಸ್ಮಾನ್ ಕೊಪ್ಪಲಂಗಡಿ, ಮುಹಮ್ಮದ್ ಸುಲೈಮಾನ್ ಕೆ, ಎಚ್. ಅಬ್ದುಲ್ಲಾ, ಅಬ್ದುಲ್ ಹಮೀದ್ ಪಡುಬಿದ್ರಿ, ಖಾಲಿದ್ ಮಣಿಪುರ, ಇಕ್ಬಾಲ್ ಎಸ್.ಕೆ. ಕಟಪಾಡಿ, ರಮೀಝ್ ಹುಸೈನ್ ಪಡುಬಿದ್ರಿ, ಎಂ.ಪಿ. ಮೊಯಿದಿನಬ್ಬ, ಮುಹಮ್ಮದ್ ಇಕ್ಬಾಲ್ ಮಜೂರು ಅವರನ್ನು ಆರಿಸಲಾಯಿತು.

ಮಂಗಳೂರು: ಮಾ.2 ರಂದು ಇಂಧನ ದರ ಏರಿಕೆ ವಿರೋಧಿಸಿ ದ.ಕ ಜಿಲ್ಲಾ ಕಾಂಗ್ರೆಸ್ ನಿಂದ ಹಕ್ಕೊತ್ತಾಯ ಜಾಥಾ -Viashwanews24

ನಾಮನಿರ್ದೇಶಕ ಸದಸ್ಯರಾಗಿ ಮುಸ್ತಕ್ ಇಬ್ರಾಹಿಂ, ಮುಹಮ್ಮದ್ ರಫೀಕ್, ಆಝಮ್ ಶೈಕ್ ಉಚ್ಚಿಲ, ಅಬ್ದುಲ್ ರಹ್ಮಾನ್ ಹೆಜಮಾಡಿ, ಹಸನಬ್ಬ ಶಿರ್ವ ಇವರನ್ನು ನೇಮಕ ಮಾಡಲಾಯಿತು.

ಜಿಲ್ಲಾ ಮುಸ್ಲಿಮ್ ಒಕ್ಕೂಟ ಅಧ್ಯಕ್ಷ ಇಬ್ರಾಹಿಂ ಕೋಟ ಅಧ್ಯಕ್ಷತೆ ವಹಿಸಿದ್ದು, ಚುನಾವಣೆ ನಡೆಸಿಕೊಟ್ಟರು. ಜಿಲ್ಲಾ ಜತೆ ಕಾರ್ಯದರ್ಶಿ ಸಲಾಹುದ್ದೀನ್ ಹೂಡೆ, ಸಂಘಟನಾ ಕಾರ್ಯದರ್ಶಿ ಅಬ್ದುಲ್ ಅಝೀಝ್ ಉದ್ಯಾವರ ಉಪಸ್ಥಿತರಿದ್ದರು.

ಮಂಗಳೂರು : ಐದು ಎಕರೆ ಜಾಗದಲ್ಲಿ ಸಾಫ್ಟ್ ವೇರ್ ಪಾರ್ಕ್ ನಿರ್ಮಿಸಲು ತಕ್ಷಣ ಕ್ರಮ ಕೈಗೊಳ್ಳಲಾಗುವುದು : DCM ಸಿ.ಎನ್. ಅಶ್ವತ್ಥ ನಾರಾಯಣ ಭರವಸೆ -Vishwanews24

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

16 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

19 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

19 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

20 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

20 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

20 hours ago