ಸಾಗರ: ರಾಘವೇಶ್ವರ ಶ್ರೀಗಳ ಮುಂದಾಳತ್ವದಲ್ಲಿ ನಿರ್ಮಾಣವಾಗುತ್ತಿರುವ “ಗೋಸ್ವರ್ಗ”ಕ್ಕೆ ಸರಿಗಮಪ ಖ್ಯಾತಿಯ ಗಾಯಕಿ ಸುಹಾನ ಸೈಯದ್ ಇಂದು ದೇಣಿಗೆ ಸಮರ್ಪಣೆ ಮಾಡಿದ್ದಾರೆ. ಹೆಗ್ಗೋಡು ಸಮೀಪದ ಶ್ರೀತಿರುಮಲೇಶ್ವರ ದೇವಾಲಯದ ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಗೋಸಂರಕ್ಷಣೆಯ ಮಹತ್ವಾಕಾಂಕ್ಷೀ ಯೋಜನೆಗೆ ಸುಹಾನ ಸೈಯದ್ ದೇಣಿಗೆ ಸಮರ್ಪಣೆ ಮಾಡಿದ್ದಾರೆ.
ಸಭೆಯ ಆರಂಭದಲ್ಲಿ ಪ್ರಾರ್ಥನೆ ಮಾಡಿದ ಸುಹಾನ ಸೈಯದ್ ಅವರು “ಗೋಸ್ವರ್ಗ” ಯೋಜನೆಯ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಂತರ ಗೋಸ್ವರ್ಗ ಯೋಜನೆಗೆ ತಮ್ಮ ದೇಣಿಗೆಯನ್ನು ರಾಘವೇಶ್ವರ ಶ್ರೀಗಳಿಗೆ ಸಮರ್ಪಿಸಿ ಆಶೀರ್ವಾದ ಪಡೆದರು. ಒಟ್ಟಿನಲ್ಲಿ ಜಾತಿ, ಧರ್ಮ ಎಲ್ಲವನ್ನ ಬಿಟ್ಟು “ಗೋಸ್ವರ್ಗ” ಕ್ಕೆ ಬೆಂಬ ವ್ಯಕ್ತವಾಗುತ್ತಿದ್ದು ವಿಶೇಷವೆ ಸರಿ.
ಭಾರೀ ಮಳೆ ಹಿನ್ನೆಲೆ : ಜು.25 ರಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ- ಕಾಲೇಜುಗಳಿಗೆ ರಜೆ ಮಂಗಳೂರು: ಕರಾವಳಿ ಜಿಲ್ಲೆ…
ನಿರಂತರ ಮಳೆ ಹಿನ್ನೆಲೆ : ಜು.25ರಂದು (ನಾಳೆ)ಉಡುಪಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಉಡುಪಿ : ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ…
ಉಡುಪಿ: ಮೀನುಗಾರರಿಗೆ ಯೋಜನೆಗಳ ಮಾಹಿತಿ ತಲುಪಿಸಿ: ಶಾಸಕ ಯಶ್ಪಾಲ್ ಸುವರ್ಣ ಉಡುಪಿ: ಮೀನುಗಾರಿಕೆ ದೇಶದ ಆರ್ಥಿಕತೆಗೆ ಮಹತ್ತರ ಕೊಡುಗೆ ನೀಡುವ…
ನಾಳೆ ಮಧ್ಯಾಹ್ನ ಸಿಜೆಪಿಗೆ ಸರ್ಕಾರದ ನಿರ್ಧಾರ ತಿಳಿಸುತ್ತೇವೆ: ಜೆಪಿ ನಡ್ಡಾ ನವದೆಹಲಿ: ನಾಳೆ ಮಧ್ಯಾಹ್ನ ಮತ್ತೆ ಕಾಕ್ರೋಚ್ ಜನತಾ ಪಾರ್ಟಿ…
ಉಡುಪಿ ಅಕ್ಕಪಡೆ ತ್ವರಿತ ಕಾರ್ಯಾಚರಣೆ : ಕಾಣೆಯಾಗಿದ್ದ 8ನೇ ತರಗತಿ ವಿದ್ಯಾರ್ಥಿ ಸುರಕ್ಷಿತವಾಗಿ ಪತ್ತೆ ಉಡುಪಿ :ಜಿಲ್ಲೆಯಲ್ಲಿ ಕಾಣೆಯಾಗಿದ್ದ ಎಂಟನೇ…
ಧರ್ಮೇಂದ್ರ ಪ್ರಧಾನ್ ವಜಾಗೊಳಿಸುವವರೆಗೆ ವಿಪಕ್ಷಗಳು ಸಂಸತ್ತಿನ ಯಾವುದೇ ಚರ್ಚೆಯಲ್ಲಿ ಪಾಲ್ಗೊಳ್ಳುವುದಿಲ್ಲ : ರಾಹುಲ್ ಗಾಂಧಿ ನವದೆಹಲಿ: ಧರ್ಮೇಂದ್ರ ಪ್ರಧಾನ್ ಅವರನ್ನ…