ಸಾಗರ: ರಾಘವೇಶ್ವರ ಶ್ರೀಗಳ ಮುಂದಾಳತ್ವದಲ್ಲಿ ನಿರ್ಮಾಣವಾಗುತ್ತಿರುವ “ಗೋಸ್ವರ್ಗ”ಕ್ಕೆ ಸರಿಗಮಪ ಖ್ಯಾತಿಯ ಗಾಯಕಿ ಸುಹಾನ ಸೈಯದ್ ಇಂದು ದೇಣಿಗೆ ಸಮರ್ಪಣೆ ಮಾಡಿದ್ದಾರೆ. ಹೆಗ್ಗೋಡು ಸಮೀಪದ ಶ್ರೀತಿರುಮಲೇಶ್ವರ ದೇವಾಲಯದ ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಗೋಸಂರಕ್ಷಣೆಯ ಮಹತ್ವಾಕಾಂಕ್ಷೀ ಯೋಜನೆಗೆ ಸುಹಾನ ಸೈಯದ್ ದೇಣಿಗೆ ಸಮರ್ಪಣೆ ಮಾಡಿದ್ದಾರೆ.
ಸಭೆಯ ಆರಂಭದಲ್ಲಿ ಪ್ರಾರ್ಥನೆ ಮಾಡಿದ ಸುಹಾನ ಸೈಯದ್ ಅವರು “ಗೋಸ್ವರ್ಗ” ಯೋಜನೆಯ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಂತರ ಗೋಸ್ವರ್ಗ ಯೋಜನೆಗೆ ತಮ್ಮ ದೇಣಿಗೆಯನ್ನು ರಾಘವೇಶ್ವರ ಶ್ರೀಗಳಿಗೆ ಸಮರ್ಪಿಸಿ ಆಶೀರ್ವಾದ ಪಡೆದರು. ಒಟ್ಟಿನಲ್ಲಿ ಜಾತಿ, ಧರ್ಮ ಎಲ್ಲವನ್ನ ಬಿಟ್ಟು “ಗೋಸ್ವರ್ಗ” ಕ್ಕೆ ಬೆಂಬ ವ್ಯಕ್ತವಾಗುತ್ತಿದ್ದು ವಿಶೇಷವೆ ಸರಿ.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…