ಮೂಡಬಿದಿರೆ : ದನ ಕಳ್ಳರ ಹಾವಳಿಯಿಂದ ರೋಸಿ ಹೋಗಿರುವ ಮಾಂಟ್ರಾಡಿ ಗ್ರಾಮದ ಪೆಂಚಾರಿನ ಗ್ರಾಮಸ್ಥರೊಬ್ಬರು ದೈವ, ದೇವರಿಗೆ ಮೊರೆ ಹೋಗಿದ್ದಾರೆ.
ದಕ್ಷಿಣಕನ್ನಡ ಜಿಲ್ಲೆಯ ಕೆಲವು ಪರಿಸರಗಳಲ್ಲಿ ದನ ಕಳ್ಳತನ ಎಗ್ಗಿಲ್ಲದೆ ನಡೆಯುತ್ತಿದೆ. ಮೇವಿಗೆಂದು ಹೊರಟ ದನಗಳು ಮನೆ ಸೇರದೆ ಕಳ್ಳಕಾಕರ ಕೈಗೆ ಸಿಕ್ಕಿ ಕಸಾಯಿಖಾನೆ ಸೇರುತ್ತಿದೆ. ಹಲವು ಪೋಲೀಸ್ ದೂರುಗಳು ದಾಖಲಾದರೂ ದನ ಕಳೆದುಕೊಂಡವರಿಗೆ ಯಾವುದೇ ಪರಿಹಾರ ಸಿಕ್ಕಿಲ್ಲ. ಸಾಲ ಮಾಡಿ ದನ ಖರೀದಿಸಿ ಜೀವನ ಸಾಗಿಸುತ್ತಿರುವ ಬಡ ಕುಟುಂಬದ ದನಗಳನ್ನು ಕಳ್ಳತನ ಮಾಡುತ್ತಿರುವುದು ಹೆಚ್ಚಾಗಲಾರಂಭಿಸಿದೆ.
ದನಕಳ್ಳರ ಕಾಟ ತಡೆಯಲಾರದೆ ಜಿಲ್ಲೆಯ ಜನ ದೈವ-ದೇವರುಗಳ ಮೊರೆ ಹೋಗಿದ್ದಾರೆ. ದನ ಕಳ್ಳರ ಮೇಲೆ ಧರ್ಮಸ್ಥಳ, ಪಣೊಲಿಬೈಲು,ಮಾರಣಬೆಟ್ಟು, ಕೊರಗಜ್ಜ ಮೊದಲಾದ ದೈವಗಳಿಗೆ ಹರಕೆ ಹೊರಲಾಂಭಿಸಿದ್ದಾರೆ. ದನ ಕಳ್ಳತನ ಮಾಡಿದವರು ಹುಚ್ಚರಂತೆ ತಿರುಗಾಡಬೇಕು ಎಂದು ದೇವರ ಮೊರೆ ಹೋಗಿರುತ್ತೇವೆ-ನೊಂದ ದನಗಳ ಯಾಜಮಾನರು’ ಎಂದು ಫ್ಲೆಕ್ಸ್ನಲ್ಲಿ ಮುದ್ರಿಸಲಾಗಿದೆ. ಕಳವಾದ ದನದ ಚಿತ್ರವನ್ನು ಕೂಡ ಪ್ರಕಟಿಸಲಾಗಿದೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…