Featured

ಮೂಡುಬಿದಿರೆ : ಅಕ್ರಮ ಕಸಾಯಿಖಾನೆ ಮೇಲೆ ಹಿಂಜಾವೇ ದಾಳಿ : 4 ಗೋವು ಮತ್ತು ಭಾರಿ ಪ್ರಮಾಣದ ಮಾಂಸ ವಶ – Vishwanews24

ಮೂಡುಬಿದಿರೆ : ಅಕ್ರಮ ಕಸಾಯಿಖಾನೆ ಮೇಲೆ ಹಿಂಜಾವೇ ದಾಳಿ : 4 ಗೋವು ಮತ್ತು ಭಾರಿ ಪ್ರಮಾಣದ ಮಾಂಸ ವಶ

ಮೂಡುಬಿದಿರೆ: ಅಕ್ರಮವಾಗಿ ನಡೆಸುತ್ತಿದ್ದ ಕಸಾಯಿಖಾನೆಗೆ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಬೆಳ್ಳಂಬೆಳಗ್ಗೆ ದಾಳಿ ಮಾಡಿ ಇಬ್ಬರು ಆರೋಪಿಗಳನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಮೂಡುಬಿದಿರೆಯ ಅಲಂಗಾರುವಿನಲ್ಲಿ ನಡೆದಿದೆ.

ಅಲಂಗಾರು ಆಶ್ರಯ ಕಾಲೋನಿಯಲ್ಲಿರುವ ಗಿಲ್ಬರ್ಟ್ ಮಿರಾಂದ ಎಂಬಾತ ಅಕ್ರಮ ಕಸಾಯಿಖಾನೆ ನಡೆಸುತ್ತಿದ್ದ.

ಬೆಳಗ್ಗೆ 4 ಗಂಟೆಗೆ ಹಿಂಜಾವೇ ಕಾರ್ಯಕರ್ತರು ದಾಳಿ ನಡೆಸಿದ್ದು, ವಧೆ ಮಾಡಲು ತಂದಿದ್ದ 4 ಗೋವು ಮತ್ತು ಭಾರಿ ಪ್ರಮಾಣ ಮಾಂಸ, ದನದ ತಲೆಯ ಭಾಗಗಳು ಪತ್ತೆಯಾಗಿವೆ.

ಈ ಬಗ್ಗೆ ಪೊಲೀಸರಿಗೂ ಮಾಹಿತಿ ನೀಡಲಾಗಿದ್ದು, ಕೆ.ಜಿ.ಗಟ್ಟಲೆ ಮಾಂಸ ಸಹಿತ ಕ್ಲಾರಿನ್ ಅಲ್ವಿನ್ ಮತ್ತು ಗಿಲ್ಬರ್ಟ್ ಮಿರಂದ ಎಂಬ ಆರೋಪಿಗಳನ್ನು ಪೊಲೀಸರ ವಶಕ್ಕೆ ನೀಡಿದ್ದಾರೆ.

ಘಟನೆ ಸಂಬಂಧ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Vishwa News 24

Recent Posts

ಉಡುಪಿ: ಮಹಾವೀರ ಜಯಂತಿ – ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  – vishwanews24

ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…

12 hours ago

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ – vishwanews24

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ  ಮಾ.31ಕ್ಕೆ ಮುಂದೂಡಿಕೆ…

12 hours ago

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ – vishwanews24

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…

12 hours ago

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ – vishwanews24

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…

13 hours ago

ಬಂಟ್ವಾಳ: ಯುವತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…

13 hours ago

ಉಡುಪಿ : ಗ್ಯಾರಂಟಿ ಯೋಜನೆಗಳಿಂದ ಜನ ಸಾಮಾನ್ಯರಿಗೆ ಸಾಕಷ್ಟು ಅನುಕೂಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ – vishwanews24

 ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…

14 hours ago