ಮೂಡುಬಿದಿರೆ: ಧಾರವಾಡದ ಕರ್ನಾಟಕ ಬಾಲವಿಕಾಸ ಆಕಾಡೆಮಿಯ 2020-21 ಸಾಲಿನ ಅಕಾಡೆಮಿ ಬಾಲಗೌರವ ಪ್ರಶಸ್ತಿಯನ್ನು ಆಳ್ವಾಸ್ ವಿದ್ಯಾರ್ಥಿ ಅಥರ್ವ ಹೆಗ್ಡೆ ಪಡೆದುಕೊಂಡಿದ್ದಾರೆ.
ಮೂಡುಬಿದಿರೆಯ ಡಾ/ಪ್ರಸನ್ನ ಹೆಗ್ಡೆ-ಶ್ರೇಯಾ ದಂಪತಿ ಪುತ್ರನಾಗಿರುವ ಅಥರ್ವ ಹೆಗ್ಡೆ ಆಳ್ವಾಸ್ ಸಿ.ಬಿ.ಎಸ್.ಸಿ. ಶಾಲೆಯಲ್ಲಿ 7ನೇ ತರಗತಿ ವಿದ್ಯಾರ್ಥಿ. ಚಿತ್ರಕಲೆ, ಸಾಹಿತ್ಯ ಭರತನಾಟ್ಯ, ಕರ್ನಾಟಕ ಶಾಸ್ತ್ರೀಯ ಸಂಗೀತ, ವಿಜ್ಞಾನ, ಅಬಕಾಸ್, ಸ್ಪೆಲ್ಬಿ, ಕ್ಲೇ ಮಾಡೆಲಿಂಗ್ ಮುಂತಾದ ಕ್ಷೇತ್ರದ ಸಾಧನೆಗಳನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…