ಮೂಡುಬಿದಿರೆ: ಧಾರವಾಡದ ಕರ್ನಾಟಕ ಬಾಲವಿಕಾಸ ಆಕಾಡೆಮಿಯ 2020-21 ಸಾಲಿನ ಅಕಾಡೆಮಿ ಬಾಲಗೌರವ ಪ್ರಶಸ್ತಿಯನ್ನು ಆಳ್ವಾಸ್ ವಿದ್ಯಾರ್ಥಿ ಅಥರ್ವ ಹೆಗ್ಡೆ ಪಡೆದುಕೊಂಡಿದ್ದಾರೆ.
ಮೂಡುಬಿದಿರೆಯ ಡಾ/ಪ್ರಸನ್ನ ಹೆಗ್ಡೆ-ಶ್ರೇಯಾ ದಂಪತಿ ಪುತ್ರನಾಗಿರುವ ಅಥರ್ವ ಹೆಗ್ಡೆ ಆಳ್ವಾಸ್ ಸಿ.ಬಿ.ಎಸ್.ಸಿ. ಶಾಲೆಯಲ್ಲಿ 7ನೇ ತರಗತಿ ವಿದ್ಯಾರ್ಥಿ. ಚಿತ್ರಕಲೆ, ಸಾಹಿತ್ಯ ಭರತನಾಟ್ಯ, ಕರ್ನಾಟಕ ಶಾಸ್ತ್ರೀಯ ಸಂಗೀತ, ವಿಜ್ಞಾನ, ಅಬಕಾಸ್, ಸ್ಪೆಲ್ಬಿ, ಕ್ಲೇ ಮಾಡೆಲಿಂಗ್ ಮುಂತಾದ ಕ್ಷೇತ್ರದ ಸಾಧನೆಗಳನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…