ಮೂಡುಬಿದಿರೆ: ಕಂಬಳ ಕ್ಷೇತ್ರದ ಸಾಧಕ ಯಜಮಾನ, ಸರಳ ಸಜ್ಜನಿಕೆಯ ವ್ಯಕ್ತಿತ್ವದ ಮೂಡುಬಿದಿರೆ ಇರುವೈಲು ಪಾಣಿಲ ಬಾಡ ಪೂಜಾರಿ ವಯೋಸಹಜ ಕಾಯಿಲೆಯಿಂದ ಇಂದು ಮುಂಜಾನೆ ನಿಧನರಾದರು.
ಇವರ ಯಜಮಾನಿಕೆಯ ನೇತೃತ್ವದಲ್ಲಿ ಹಲವಾರು ಕಂಬಳಗಳು ನಡೆದಿದ್ದು, ಇವರ ಕೋಣಗಳು ವಿಶೇಷ ಸಾಧನೆ ಮಾಡಿದ್ದವು.
ಕಂಬಳದ ಉಸೇನ್ ಬೋಲ್ಟ್ ಖ್ಯಾತಿಯ ಅಶ್ವಥ್ಪುರ ಶ್ರೀನಿವಾಸ ಗೌಡರು ಕಂಬಳದಲ್ಲಿ ಕ್ಷೇತ್ರದಲ್ಲಿ ಇವರ ಯಾಜಮಾನಿಕೆಯಲ್ಲಿ ವಿಶ್ವದಾಖಲೆಯನ್ನು ಮಾಡಿದ್ದರು.
ಇರುವೈಲು ಪಾಣಿಲ ಬಾಡ ಪೂಜಾರಿ (82) ಪ್ರಗತಿಪರ ಕೃಷಿಕರಾಗಿದ್ದು 23 ವರ್ಷಗಳಿಂದ ಕಂಬಳ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದರು. ಇವರ ತಾಟೆ ಮತ್ತು ಬೊಟ್ಟಿಮಾರ್ ಕೋಣಗಳು ಕಂಬಳ ಕ್ಷೇತ್ರದಲ್ಲಿ ಅಪಾರ ಅಭಿಮಾನಿಯನ್ನು ಹೊಂದಿದೆ.
ಉಡುಪಿ: ಸಾಸ್ತಾನದ ನಿವಾಸಿ ಕುವೈಟ್ ನಲ್ಲಿ ಹೃದಯಾಘಾತದಿಂದ ನಿಧನ – Vishwanews24
ಮಾತ್ರವಲ್ಲ ಕಂಬಳ ಕ್ಷೇತ್ರದಲ್ಲಿ ಇವರ ಕೋಣಗಳು ಮಾಡಿದ ಸಾಧನೆಗೆ ಅನೇಕ ಪದಕಗಳನ್ನು ಪಡೆದುಕೊಂಡಿದ್ದು, ವಿಶ್ವ ದಾಖಲೆಗಳನ್ನು ನಿರ್ಮಾಣ ಮಾಡಿವೆ.
ವಯೋವೃದ್ಧ ಆಗಿದ್ದರೂ ತನ್ನ ಜೀವನದ ಅಂತ್ಯ ಕಾಲದವರೆಗೂ ಕಂಬಳ ಕ್ರೀಡೆಗಳಲ್ಲಿ ಅತ್ಯಂತ ಉತ್ಸಾಹದಿಂದ ಅವರು ಪಾಲ್ಗೊಳ್ಳುತ್ತಿದ್ದರು.
ಇದೀಗ ಕಂಬಳ ಕ್ಷೇತ್ರದ ಅಜಾತಶತ್ರುವಿನ ನಿಧನಕ್ಕೆ ಕಂಬಳ ಕ್ಷೇತ್ರ .ಕಂಬಳಭಿಮಾನಿಗಳಿ ಕಂಬನಿ ಮಿಡಿದ್ದಾರೆ.
ಅ.13ರಂದು ಸುರತ್ಕಲ್ ಗೋವಿಂದದಾಸ ಕಾಲೇಜಿನಲ್ಲಿ ತುಳು ಅಕಾಡೆಮಿ ಸಿರಿಚಾವಡಿ ಪುರಸ್ಕಾರ – Vishwanews24
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…