Featured

ಮೂಡುಬಿದಿರೆ : ಕಂಬಳ ಕ್ಷೇತ್ರದ ಸಾಧಕ ಯಜಮಾನ, ಸರಳ ಸಜ್ಜನಿಕೆ ವ್ಯಕ್ತಿತ್ವದ ಇರುವೈಲು ಪಾಣಿಲ ಬಾಡ ಪೂಜಾರಿ ನಿಧನ – Vishwanews24

ಕಂಬಳ ಕ್ಷೇತ್ರದ ಸಾಧಕ ಇರುವೈಲು ಪಾಣಿಲ ಬಾಡ ಪೂಜಾರಿ ನಿಧನ

ಮೂಡುಬಿದಿರೆ: ಕಂಬಳ ಕ್ಷೇತ್ರದ ಸಾಧಕ ಯಜಮಾನ, ಸರಳ ಸಜ್ಜನಿಕೆಯ ವ್ಯಕ್ತಿತ್ವದ ಮೂಡುಬಿದಿರೆ ಇರುವೈಲು ಪಾಣಿಲ ಬಾಡ ಪೂಜಾರಿ ವಯೋಸಹಜ ಕಾಯಿಲೆಯಿಂದ ಇಂದು ಮುಂಜಾನೆ ನಿಧನರಾದರು.

ಇವರ ಯಜಮಾನಿಕೆಯ ನೇತೃತ್ವದಲ್ಲಿ ಹಲವಾರು ಕಂಬಳಗಳು ನಡೆದಿದ್ದು, ಇವರ ಕೋಣಗಳು ವಿಶೇಷ ಸಾಧನೆ ಮಾಡಿದ್ದವು.

ಕಂಬಳದ ಉಸೇನ್ ಬೋಲ್ಟ್ ಖ್ಯಾತಿಯ ಅಶ್ವಥ್ಪುರ ಶ್ರೀನಿವಾಸ ಗೌಡರು ಕಂಬಳದಲ್ಲಿ ಕ್ಷೇತ್ರದಲ್ಲಿ ಇವರ ಯಾಜಮಾನಿಕೆಯಲ್ಲಿ ವಿಶ್ವದಾಖಲೆಯನ್ನು ಮಾಡಿದ್ದರು.

ಇರುವೈಲು ಪಾಣಿಲ ಬಾಡ ಪೂಜಾರಿ (82) ಪ್ರಗತಿಪರ ಕೃಷಿಕರಾಗಿದ್ದು 23 ವರ್ಷಗಳಿಂದ ಕಂಬಳ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದರು. ಇವರ ತಾಟೆ ಮತ್ತು ಬೊಟ್ಟಿಮಾರ್ ಕೋಣಗಳು ಕಂಬಳ ಕ್ಷೇತ್ರದಲ್ಲಿ ಅಪಾರ ಅಭಿಮಾನಿಯನ್ನು ಹೊಂದಿದೆ.

ಉಡುಪಿ: ಸಾಸ್ತಾನದ ನಿವಾಸಿ ಕುವೈಟ್ ನಲ್ಲಿ ಹೃದಯಾಘಾತದಿಂದ ನಿಧನ – Vishwanews24

ಮಾತ್ರವಲ್ಲ ಕಂಬಳ ಕ್ಷೇತ್ರದಲ್ಲಿ ಇವರ ಕೋಣಗಳು ಮಾಡಿದ ಸಾಧನೆಗೆ ಅನೇಕ ಪದಕಗಳನ್ನು ಪಡೆದುಕೊಂಡಿದ್ದು, ವಿಶ್ವ ದಾಖಲೆಗಳನ್ನು ನಿರ್ಮಾಣ ಮಾಡಿವೆ.

ವಯೋವೃದ್ಧ ಆಗಿದ್ದರೂ ತನ್ನ ಜೀವನದ ಅಂತ್ಯ ಕಾಲದವರೆಗೂ ಕಂಬಳ ಕ್ರೀಡೆಗಳಲ್ಲಿ ಅತ್ಯಂತ ಉತ್ಸಾಹದಿಂದ ಅವರು ಪಾಲ್ಗೊಳ್ಳುತ್ತಿದ್ದರು.

ಇದೀಗ ಕಂಬಳ ಕ್ಷೇತ್ರದ ಅಜಾತಶತ್ರುವಿನ ನಿಧನಕ್ಕೆ ಕಂಬಳ ಕ್ಷೇತ್ರ .ಕಂಬಳಭಿಮಾನಿಗಳಿ ಕಂಬನಿ ಮಿಡಿದ್ದಾರೆ.

ಅ.13ರಂದು ಸುರತ್ಕಲ್ ಗೋವಿಂದದಾಸ ಕಾಲೇಜಿನಲ್ಲಿ ತುಳು ಅಕಾಡೆಮಿ ಸಿರಿಚಾವಡಿ ಪುರಸ್ಕಾರ – Vishwanews24

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

22 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

22 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago