ಮೂಡುಬಿದಿರೆ,: ಪರೀಕ್ಷೆ ಮುಗಿಸಿ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗೆ ಕಾರೊಂದು ಢಿಕ್ಕಿ ಹೊಡೆದು ವಿದ್ಯಾರ್ಥಿ ಮೃತಪಟ್ಟ ಘಟನೆ ನಡೆದಿದೆ.
ಪಡುಮಾರ್ನಾಡು ಗ್ರಾಪಂ ವ್ಯಾಪ್ತಿಯ ಅಚ್ಚರಕಟ್ಟೆ ನಿವಾಸಿ ರವಿ ಅವರ ಪುತ್ರ, ಮೂಡುಬಿದಿರೆ ಜೈನ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ಆದಿತ್ಯ ಮೃತಪಟ್ಟ ವಿದ್ಯಾರ್ಥಿ.
ಆದಿತ್ಯ ಪರೀಕ್ಷೆ ಮುಗಿಸಿ ತನ್ನ ಗೆಳೆಯರೊಡನೆ ಮನೆಗೆ ಹೊರಟಿದ್ದು ಬನ್ನಡ್ಕದಲ್ಲಿ ಬಸ್ಸಿನಿಂದಿಳಿದು ರಸ್ತೆ ದಾಟುವ ಸಂದರ್ಭದಲ್ಲಿ ವೇಗವಾಗಿ ಬರುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ. ಢಿಕ್ಕಿ ಹೊಡೆದ ರಭಸಕ್ಕೆ ಆದಿತ್ಯ ಹೆದ್ದಾರಿಯಿಂದ ಚರಂಡಿಗೆ ಎಸೆಯಲ್ಪಟ್ಟಿದ್ದು ಈ ಸಂದರ್ಭ ಕಾರಿನವರೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಅಧಿಕ ರಕ್ತಸ್ರಾವವಾಗಿ ವಿದ್ಯಾರ್ಥಿ ಮೃತಪಟ್ಟಿದ್ದಾನೆ.ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದೇಶದ ಶೈಕ್ಷಣಿಕ ಇತಿಹಾಸದಲ್ಲೇ ಅತ್ಯಂತ ದೊಡ್ಡ ಪಠ್ಯ ಪರಿಷ್ಕರಣೆ.. ಮೊದಲ ಬಾರಿಗೆ NCERT 9ನೇ ಕ್ಲಾಸ್ನಲ್ಲಿ ತುರ್ತು ಪರಿಸ್ಥಿತಿ ಪಠ್ಯ…
ಮಂಗಳೂರು: ಜೂ.29ರಿಂದ ಜು.6ರವರೆಗೆ ದೇಶದಾದ್ಯಂತ ವಿಶೇಷ ಸಹಕಾರ ಸಪ್ತಾಹ ಆಚರಣೆ ಮಂಗಳೂರು: ಸುಮಾರು 122 ವರ್ಷಗಳ ಇತಿಹಾಸವಿರುವ ರಾಷ್ಟ್ರದ ಸಹಕಾರ…
ಉಡುಪಿ: ಬಡಗುಬೆಟ್ಟು ಸೊಸೈಟಿಯಿಂದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ; 15 ಲಕ್ಷ ಮೌಲ್ಯದ ಪರಿಕರ ವಿತರಣೆ ಉಡುಪಿ: ಸಹಕಾರ…
ಇಂದು ಮಂಗಳೂರಿಗೆ ಶಾರುಕ್ ಖಾನ್ ಆಗಮನ : ಸಾರ್ವಜನಿಕರಿಗೆ ಪೋಲಿಸರ ಮಾರ್ಗಸೂಚಿ ಪ್ರಕಟ ಮಂಗಳೂರು: ನಗರದಲ್ಲಿ ಗುರುವಾರ ಆಯೋಜಿಸಲಾಗಿರುವ ಬಹುನಿರೀಕ್ಷಿತ…
ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಬೆಂಗಳೂರು: ನಟಿ ಕೃಷಿ ತಾಪಂಡ ಅವರ ಆರ್ಆರ್ ನಗರದ …
ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ ; ಸಿನಿಮಾಗಳಿಂದ ತಾತ್ಕಾಲಿಕ ಬ್ರೇಕ್ ನಟಿ ಸಮಂತಾ ರುತ್ ಪ್ರಭು ತಾವು ಮೊದಲ…