ಮೂಡುಬಿದಿರೆ: ಕಾರ್ಕಳ-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬೆಳುವಾಯಿ ಕಾಂತಾವರ ಕ್ರಾಸ್ ಸಮೀಪ ಖಾಸಗಿ ಬಸ್ ಹಾಗೂ ಕಾರು ನಡುವೆ ಮುಖಮುಖಿ ಢಿಕ್ಕಿಯಾದ ಘಟನೆ ಗುರುವಾರ(ಮೇ28)ಸಂಭವಿಸಿದೆ.
ಅಪಘಾತದ ರಭಸಕ್ಕೆ ಎರಡೂ ವಾಹನಗಳು ತೀವ್ರವಾಗಿ ಜಖಂಗೊಂಡಿದೆ. ಕಾಂತಾವರ ಕ್ರಾಸ್ ಬಳಿಯ ಯು ಟರ್ನ್ ಅನ್ನು ಬುಧವಾರದಿಂದ ಬಂದ್ ಮಾಡಲಾಗಿದೆ.
ಕಾಂತಾವರ ಕಡೆಯಿಂದ ಬರುವ ವಾಹನಗಳು ಮೂಡುಬಿದಿರೆ ಕಡೆಗೆ ಹೋಗುವ ಕ್ರಾಸ್ ರಸ್ತೆಯನ್ನು ಏಕಾಏಕಿ ಬಂದ್ ಮಾಡಿರುವುದರಿಂದ ಸಂಚಾರ ವ್ಯವಸ್ಥೆಯಲ್ಲಿ ಭಾರಿ ಗೊಂದಲ ನಿರ್ಮಾಣವಾಗಿದೆ. ರಸ್ತೆ ಬಂದ್ ಆಗಿರುವ ಹಿನ್ನೆಲೆಯಲ್ಲಿ ಕಾಂತಾವರ ಕಡೆಯಿಂದ ಬರುವ ವಾಹನಗಳು ಬೆಳುವಾಯಿ
ಪೇಟೆಗೆ ಹೋಗಲು ಹರಸಾಹಸ ಪಡಬೇಕಾಗಿದೆ.
ವಾಹನ ಸವಾರರು ಅನಿವಾರ್ಯವಾಗಿ ಚಿಲಿಂಬಿ ತನಕ ಹೋಗಿ, ಅಲ್ಲಿಂದ ವಾಹನವನ್ನು ತಿರುಗಿಸಿಕೊಂಡು ಬರಬೇಕಾದ ಪರಿಸ್ಥಿತಿ ಎದುರಾಗಿದೆ. ನಿಯಮಾವಳಿಗಳಿಲ್ಲದೆ ಏಕಾಏಕಿ ರಸ್ತೆ ಬಂದ್ ಮಾಡಿರುವುದರಿಂದ ರಸ್ತೆಯಲ್ಲಿ ಅಪಘಾತಗಳು ಸಂಭವಿಸುತ್ತಿವೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…