ಮೂಡುಬಿದಿರೆ: ಜನಪದ ಕ್ರೀಡೆಯಾಗಿರುವ ಕಂಬಳವನ್ನು ಉಳಿಸಿ ಸಂರಕ್ಷಿಸಲು ಸರಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಇಲ್ಲಿನ ಒಂಟಿಕಟ್ಟೆಯ ಜೋಡುಕರೆ ಕಂಬಳ ಸಮಿತಿಯ ಆಯೋಜಿಸಿರುವ 17ನೇ ವರ್ಷದ ಕೋಟಿ-ಚೆನ್ನಯ ಕಂಬಳ ಉದ್ಘಾಟನೆ ಹಾಗೂ ವೀರರಾಣಿ ಅಬ್ಬಕ ಪ್ರತಿಮೆಯನ್ನು ಬುಧವಾರ ಅನಾವರಣಗೊಳಿಸಿ ಅವರು ಮಾತನಾಡುತ್ತಿದ್ದರು
ಮೂಡುಬಿದಿರೆಯನ್ನು ಈಗಾಗಲೇ ತಾಲೂಕಾಗಿ ಘೋಷಿಸಲಾಗಿದೆ. ಹೆಚ್ಚಿನ ಅನುದಾನ ನೀಡಿ ಇದನ್ನು ಮಾದರಿ ಕ್ಷೇತ್ರವನ್ನಾಗಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
ಗೃಹಸಚಿವ ಬಸವರಾಜ್ ಬೊಮ್ಮಾಯಿ, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಚಿವ ಸಿ.ಟಿ.ರವಿ, ಸಂಸದರಾದ ನಳಿನ್ ಕುಮಾರ್ ಕಟೀಲು, ಶೋಭಾ ಕರಂದ್ಲಾಜೆ, ಶಾಸಕರಾದ ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್, ಸಂಜೀವ ಮಠಂದೂರು, ಸುನೀಲ್ಕುಮಾರ್, ಹರೀಶ್ ಪೂಂಜಾ, ದ.ಕ. ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಮಾಜಿ ಶಾಸಕರಾದ ಬಿ.ನಾಗರಾಜ ಶೆಟ್ಟಿ, ಯೋಗೀಶ್ ಭಟ್, ರುಕ್ಮಯ ಪೂಜಾರಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ, ಕಿಶೋರ್ ಆಳ್ವ, ಬೃಜೇಶ್ ಚೌಟ, ಈಶ್ವರ್ ಕಟೀಲು, ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್, ಎಡಿಸಿ ರೂಪಾ, ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ.ಹರ್ಷ, ಕಲ್ಲಡ್ಕ ಪ್ರಭಾಕರ ಭಟ್ ಮತ್ತಿತರರು ಉಪಸ್ಥಿತರಿದ್ದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…