ಮೂಡುಬಿದಿರೆ: ಜನಪದ ಕ್ರೀಡೆಯಾಗಿರುವ ಕಂಬಳವನ್ನು ಉಳಿಸಿ ಸಂರಕ್ಷಿಸಲು ಸರಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಇಲ್ಲಿನ ಒಂಟಿಕಟ್ಟೆಯ ಜೋಡುಕರೆ ಕಂಬಳ ಸಮಿತಿಯ ಆಯೋಜಿಸಿರುವ 17ನೇ ವರ್ಷದ ಕೋಟಿ-ಚೆನ್ನಯ ಕಂಬಳ ಉದ್ಘಾಟನೆ ಹಾಗೂ ವೀರರಾಣಿ ಅಬ್ಬಕ ಪ್ರತಿಮೆಯನ್ನು ಬುಧವಾರ ಅನಾವರಣಗೊಳಿಸಿ ಅವರು ಮಾತನಾಡುತ್ತಿದ್ದರು
ಮೂಡುಬಿದಿರೆಯನ್ನು ಈಗಾಗಲೇ ತಾಲೂಕಾಗಿ ಘೋಷಿಸಲಾಗಿದೆ. ಹೆಚ್ಚಿನ ಅನುದಾನ ನೀಡಿ ಇದನ್ನು ಮಾದರಿ ಕ್ಷೇತ್ರವನ್ನಾಗಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
ಗೃಹಸಚಿವ ಬಸವರಾಜ್ ಬೊಮ್ಮಾಯಿ, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಚಿವ ಸಿ.ಟಿ.ರವಿ, ಸಂಸದರಾದ ನಳಿನ್ ಕುಮಾರ್ ಕಟೀಲು, ಶೋಭಾ ಕರಂದ್ಲಾಜೆ, ಶಾಸಕರಾದ ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್, ಸಂಜೀವ ಮಠಂದೂರು, ಸುನೀಲ್ಕುಮಾರ್, ಹರೀಶ್ ಪೂಂಜಾ, ದ.ಕ. ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಮಾಜಿ ಶಾಸಕರಾದ ಬಿ.ನಾಗರಾಜ ಶೆಟ್ಟಿ, ಯೋಗೀಶ್ ಭಟ್, ರುಕ್ಮಯ ಪೂಜಾರಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ, ಕಿಶೋರ್ ಆಳ್ವ, ಬೃಜೇಶ್ ಚೌಟ, ಈಶ್ವರ್ ಕಟೀಲು, ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್, ಎಡಿಸಿ ರೂಪಾ, ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ.ಹರ್ಷ, ಕಲ್ಲಡ್ಕ ಪ್ರಭಾಕರ ಭಟ್ ಮತ್ತಿತರರು ಉಪಸ್ಥಿತರಿದ್ದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…