ಮೂಡುಬಿದಿರೆ: ಧೂಳು ಬರುವ ಹಾಗೆ ವಾಹನವನ್ನು ಚಲಾಯಿಸಬೇಡ, ನಿಧಾನವಾಗಿ ಹೋಗು ಎಂದು ಬುದ್ಧಿವಾದ ಹೇಳಿದ್ದಕ್ಕೆ ಕಳೆದ ಶುಕ್ರವಾರ ಟಿಪ್ಪರ್ ಚಲಾಯಿಸಿ ವ್ಯಕ್ತಿಯನ್ನು ಕೊಲೆ ಮಾಡಿದ ಆರೋಪಿ ಕೋಟೆ ಬಾಗಿಲು ನಿವಾಸಿ, ಟಿಪ್ಪರ್ ಚಾಲಕ ಆರೀಸ್ ನನ್ನು ಮೂಡುಬಿದಿರೆ ಪೊಲೀಸರು ಸೋಮವಾರ ಉಲಾಯಿಬೆಟ್ಟುವಿನಲ್ಲಿ ಬಂಧಿಸಿದ್ದಾರೆ.
ಕೋಟೆಬಾಗಿಲಿನ ನಿವಾಸಿ ಫಯಾಝ್ (61) ಅವರಿಗೆ ಆರೀಸ್ ರಾಡ್ನಿಂದ ತಲೆಗೆ ಹೊಡೆದು, ಅವರು ಕೆಳಗೆ ಬಿದ್ದಾಗ ಅವರ ಮೇಲೆ ಟಪ್ಪರ್ ಚಲಾಯಿಸಿದ್ದು, ಬಿದ್ದ ಫಯಾಝ್ ಅವರನ್ನು ಆಸ್ಪತ್ರೆಗೆ ಸಾಗಿಸುವ ಸಂದರ್ಭ ಮೃತಪಟ್ಟದ್ದರು.
ತಲೆ ಮರೆಸಿಕೊಂಡಿದ್ದ ಟಿಪ್ಪರ್ ಚಾಲಕ ಆರೀಸ್ನನ್ನು ಸೆರೆ ಹಿಡಿಯಲು ಪೊಲೀಸರು ಮೂರು ತಂಡಗಳನ್ನು ರಚಿಸಿ ಬಲೆ ಬೀಸಿದ್ದರು. ಆರೋಪಿಗೆ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…