ಮೂಡುಬಿದಿರೆ: ಧೂಳು ಬರುವ ಹಾಗೆ ವಾಹನವನ್ನು ಚಲಾಯಿಸಬೇಡ, ನಿಧಾನವಾಗಿ ಹೋಗು ಎಂದು ಬುದ್ಧಿವಾದ ಹೇಳಿದ್ದಕ್ಕೆ ಕಳೆದ ಶುಕ್ರವಾರ ಟಿಪ್ಪರ್ ಚಲಾಯಿಸಿ ವ್ಯಕ್ತಿಯನ್ನು ಕೊಲೆ ಮಾಡಿದ ಆರೋಪಿ ಕೋಟೆ ಬಾಗಿಲು ನಿವಾಸಿ, ಟಿಪ್ಪರ್ ಚಾಲಕ ಆರೀಸ್ ನನ್ನು ಮೂಡುಬಿದಿರೆ ಪೊಲೀಸರು ಸೋಮವಾರ ಉಲಾಯಿಬೆಟ್ಟುವಿನಲ್ಲಿ ಬಂಧಿಸಿದ್ದಾರೆ.
ಕೋಟೆಬಾಗಿಲಿನ ನಿವಾಸಿ ಫಯಾಝ್ (61) ಅವರಿಗೆ ಆರೀಸ್ ರಾಡ್ನಿಂದ ತಲೆಗೆ ಹೊಡೆದು, ಅವರು ಕೆಳಗೆ ಬಿದ್ದಾಗ ಅವರ ಮೇಲೆ ಟಪ್ಪರ್ ಚಲಾಯಿಸಿದ್ದು, ಬಿದ್ದ ಫಯಾಝ್ ಅವರನ್ನು ಆಸ್ಪತ್ರೆಗೆ ಸಾಗಿಸುವ ಸಂದರ್ಭ ಮೃತಪಟ್ಟದ್ದರು.
ತಲೆ ಮರೆಸಿಕೊಂಡಿದ್ದ ಟಿಪ್ಪರ್ ಚಾಲಕ ಆರೀಸ್ನನ್ನು ಸೆರೆ ಹಿಡಿಯಲು ಪೊಲೀಸರು ಮೂರು ತಂಡಗಳನ್ನು ರಚಿಸಿ ಬಲೆ ಬೀಸಿದ್ದರು. ಆರೋಪಿಗೆ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…