ಮೂಡುಬಿದಿರೆ,: ಪ್ರೆಸ್ ಕ್ಲಬ್ನ ಮಾಜಿ ಅಧ್ಯಕ್ಷ, ಜಯಕಿರಣ ಪತ್ರಿಕೆಯ ತಾಲೂಕು ವರದಿಗಾರ ಹಾಗೂ ಯುವ ನ್ಯಾಯವಾದಿ ವೇಣುಗೋಪಾಲ (30) ಸೋಮವಾರದಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಸಚ್ಚೇರಿಪೇಟೆಯ ಆನಂದ ಪೂಜಾರಿ ಅವರ ಪುತ್ರರಾಗಿರುವ ವೇಣುಗೋಪಾಲ ಅವರು ಅವಿವಾಹಿತರಾಗಿದ್ದು, ಕ್ರಿಯಾಶೀಲ ಪತ್ರಕರ್ತರಾಗಿದ್ದು ಮೂಡುಬಿದಿರೆಯಲ್ಲಿ ಯುವ ನ್ಯಾಯವಾದಿಯಾಗಿ ಕೆಲಸ ಮಾಡುತ್ತಿದ್ದರು.
ಪತ್ರಿಕಾ ಕ್ಷೇತ್ರ ಮಾತ್ರವಲ್ಲದೆ ಸಾಂಸ್ಕೃತಿಕ ಹಾಗೂ ಇತರ ಕ್ಷೇತ್ರಗಳಲ್ಲೂ ತನ್ನನ್ನು ತೊಡಗಿಸಿಕೊಂಡಿದ್ದ ವೇಣುಗೋಪಾಲ ಅವರು ಭಾನುವಾರ ಸಂಜೆ ತನ್ನ ಸಹೋದರಿಯ ಮನೆಗೆ ಹೋಗಿದ್ದು ಸೋಮವಾರದಂದು ಬೆಳಿಗ್ಗೆ ಅವರಿಗೆ ಹೃದಯಾಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…
ಭಟ್ಕಳ ಕಪ್ಪೆಚಿಪ್ಪು ದುರಂತ : ಮೃತ 11 ಮಂದಿಯ ಸಾಮೂಹಿಕ ಅಂತ್ಯಕ್ರಿಯೆ ಕಾರವಾರ: ಕಪ್ಪೆಚಿಪ್ಪು ತೆಗೆಯಲು ಹೋಗಿ ಸಾವನ್ನಪ್ಪಿದ್ದ 11 ಮಂದಿಯ…
ಕಂದಕಕ್ಕೆ ಉರುಳಿದ ಕಾರು : ಎಂಟು ಮಂದಿ ಸಾವು ಜೈಪುರ: ಸ್ಕಾರ್ಪಿಯೋ ಎಸ್ಯುವಿ ಕಾರೊಂದು ಸುಮಾರು 700 ಅಡಿ ಕಂದಕಕ್ಕೆ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ; ಆರೋಪಿ ಪತ್ತೆಗೆ ತೀವ್ರಗೊಂಡ ತನಿಖೆ ಕೊಲ್ಲೂರು: ಮೇ 17ರ…
ಮಂಗಳೂರು : ಹೆಚ್ಚುತ್ತಿರುವ ಎಬೋಲಾ ವೈರಸ್ ಪ್ರಕರಣ ; ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ ಮಂಗಳೂರು : ಆಫ್ರಿಕಾ…