Featured

ಮೂಡುಬಿದಿರೆ: ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಪ್ರಕರಣಕ್ಕೆ ಟ್ವಿಸ್ಟ್ : ಬಾಲಕಿಗೆ ಲೈಂಗಿಕ ಕಿರುಕುಳ- ವೃದ್ಧನ ಬಂಧನ – Vishwanews24

ಮೂಡುಬಿದಿರೆ: ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಪ್ರಕರಣಕ್ಕೆ ಟ್ವಿಸ್ಟ್ : ಬಾಲಕಿಗೆ ಲೈಂಗಿಕ ಕಿರುಕುಳ – ವೃದ್ಧನ ಬಂಧನ

ಮೂಡುಬಿದಿರೆ: ಬುಧವಾರ ಇಲ್ಲಿನ ಖಾಸಗಿ ಕಾಲೇಜಿನ ಪ್ರಥಮ ಪಿಯು ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಈ ಪ್ರಕರಣಕ್ಕೆ ಸಂಬಂಧಿಸಿ , ವೃದ್ದನೋರ್ವನನ್ನು ಬಂಧಿಸಲಾಗಿದೆ.

ಬಂಧಿತ ಆರೋಪಿಯನ್ನು ಕೋಟೆಬಾಗಿಲಿನ ಶ್ರೀಧರ್ ಪುರಾಣಿಕ್ ಎಂದು ಪೊಲೀಸರು ತಿಳಿಸಿದ್ದಾರೆ.

ಮೂಲತಃ ಬೈಲೂರಿನವಳಾದ ಬಾಲಕಿ ಹೌದಾಲ್ ನಲ್ಲಿರುವ ತನ್ನ ಚಿಕ್ಕಮ್ಮ ಮನೆಯಲ್ಲಿ ವಾಸವಾಗಿದ್ದು, ಪ.ಪೂ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಓದುತ್ತಿದ್ದಳು. ಕಾಲೇಜಿಗೆ ಹೋಗಿ ಬರುತ್ತಿದ್ದ ಬಾಲಕಿಗೆ ಮಂಗಳವಾರ ಕಿವಿ ನೋವು ಕಾಣಿಸಿಕೊಂಡು ಶಿಕ್ಷಕರಿಗೆ ಮಾಹಿತಿ ನೀಡಿದ್ದಾಳೆ. ಕಾಲೇಜಿನವರು ಮನೆಯವರಿಗೆ ವಿಷಯ ತಿಳಿಸಿದಾಗ, ಕೆಲಸದ ಒತ್ತಡದಲ್ಲಿದ್ದ ಅವರು ಪರಿಚಯಸ್ಥ ಶ್ರೀಧರ್ ಪುರಾಣಿಕ್ ಜತೆ ಮನೆಗೆ ಕಳುಹಿಸಿಕೊಡುವಂತೆ ಹೇಳಿದ್ದರೆನ್ನಲಾಗಿದೆ. ಸಂತ್ರಸ್ತೆಯ ಪೋಷಕರು ಪುರಾಣಿಕ್ ಮನೆಯಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು.

ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ – Vishwanews24

ಕಾರಿನಲ್ಲಿ ಬರುವಾಗ ಶ್ರೀಧರ್ ಪುರಾಣಿಕ್ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದು, ಮನೆ ಹತ್ತಿರ ಬಂದರೂ ಆಕೆಯನ್ನು ಕಾರಿನಿಂದ ಇಳಿಯಲು ಬಿಡಲಿಲ್ಲ ಎಂದು ದೂರಲಾಗಿದೆ. ಇದರಿಂದ ಮನನೊಂದ ಆಕೆ ಬುಧವಾರ ಮನೆಯ ಸಮೀಪದ ಹಾಡಿಯ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆನ್ನಲಾಗಿದೆ.

ಈ ಹಿನ್ನಲೆಯಲ್ಲಿ ಆರೋಪಿಯನ್ನು ಬಂಧಿಸಿ,ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ವಿಧಿಸಲಾಗಿದೆ. ಈತನ ವಿರುದ್ದ ಪೊಕ್ಸೋ ಕಾಯಿದೆ , ದಲಿತ ದೌರ್ಜನ್ಯ ತಡೆ ಕಾಯ್ದೆ, ಮತ್ತು ದಂಡ ಸಂಹಿತೆಯ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ – Vishwanews24

Vishwa News 24

Recent Posts

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

3 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

3 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

3 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

18 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

19 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

19 hours ago