ಮೂಡುಬಿದಿರೆ: ಖಾಸಗಿ ಕಾಲೇಜಿಗೆ ಯುವಕನೊಬ್ಬ ತರಗತಿಗೆ ಅಕ್ರಮವಾಗಿ ಪ್ರವೇಶಿಸಿ ವಿದ್ಯಾರ್ಥಿನಿಯ ಮುಖಕ್ಕೆ ಕತ್ತರಿಯಿಂದ ಚುಚ್ಚಿ ಹಲ್ಲೆಗೈದ ಘಟನೆ ಆ.12 ರಂದ ನಡೆದಿದೆ. ಕೃತ್ಯ ಎಸಗಿದ ಆರೋಪಿ ಮಂಜುನಾಥ ಎಂಬಾತನನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಮತ್ತು ಇರಿತಕ್ಕೊಳಗಾದ ವಿದ್ಯಾರ್ಥಿನಿ ತುಮಕೂರಿನವರಾಗಿದ್ದು, ಇಬ್ಬರೂ ಆತ್ಮೀಯರಾಗಿದ್ದರು ಎನ್ನಲಾಗಿದೆ. ಇತ್ತೀಚೆಗೆ ವಿದ್ಯಾರ್ಥಿನಿಯು ಆರೋಪಿ ಮಂಜುನಾಥನ ಮೊಬೈಲ್ ಕರೆಗಳನ್ನು ನಿರ್ಲಕ್ಷಿಸುತ್ತಾ ಬಂದಿದ್ದಳು ಎಂದು ಹೇಳಲಾಗುತ್ತಿದೆ. ಇದರಿಂದ ಹತಾಶೆಗೊಂಡ ಆರೋಪಿಯು ವಿದ್ಯಾರ್ಥಿನಿಯನ್ನು ಹುಡುಕಿಕೊಂಡು ಸೋಮವಾರ ಕಾಲೇಜಿಗೆ ತೆರಳಿ ತರಗತಿಯೊಳಗೆ ಅಕ್ರಮವಾಗಿ ಪ್ರವೇಶಿಸಿ ಕತ್ತರಿಯಿಂದ ಚುಚ್ಚಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೂಡುಬಿದಿರೆ ಠಾಣೆಯಲ್ಲಿ ಆರೋಪಿ ಮಂಜುನಾಥನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…