ಮೂಡುಬಿದ್ರಿ : ನೇತಾಜಿ ಬ್ರಿಗೇಡ್ ವತಿಯಿಂದ ಶ್ರೀ ಕ್ಷೇತ್ರ ಅಂಕಸಾಲೆ ಚಾಮುಂಡಿ ಬೆಟ್ಟದಲ್ಲಿ ಸ್ವಚ್ಛತೆ ಮತ್ತು ವನಮಹೋತ್ಸವ -Vishwanews24

Featured, ದಕ್ಷಿಣ ಕನ್ನಡ

ಮೂಡುಬಿದ್ರಿ : ನೇತಾಜಿ ಬ್ರಿಗೇಡ್ ಮೂಡುಬಿದಿರೆ 21 ನೇ ವಾರದ ಸ್ವಚ್ಛತಾ ಅಭಿಯಾನ ಮತ್ತು ” ಹಸಿರೇ ಉಸಿರು ” ವನಮಹೋತ್ಸವವು ” ಶ್ರೀ ಕ್ಷೇತ್ರ ಅಂಕಸಾಲೆ ” ಚಾಮುಂಡಿ ಬೆಟ್ಟದಲ್ಲಿ ನಡೆಯಿತು.

ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಯ ಸದಸ್ಯರು ಹಾಗೂ ನೇತಾಜಿ ಬ್ರಿಗೇಡ್ ನ ಸದಸ್ಯರುಗಳು ಉಪಸ್ಥಿತರಿದ್ದರು.