ಉಡುಪಿ: ಮೂಡುಬೆಳ್ಳೆಯ ಕಟ್ಟಿಂಗೇರಿ ಗ್ರಾಮದಲ್ಲಿರುವ ಕುದ್ರಮಾಲೆಯ ಬೆಟ್ಟದಲ್ಲಿ ಜೋಸೆಫ್ ವಲೇರಿಯನ್ ಲೋಬೊ ಇವರ ಖಾಸಗಿ ಜಾಗದಲ್ಲಿ ನಿರ್ಮಿಸಿದ ಪವಿತ್ರ ಶಿಲುಬೆಯನ್ನು ಧ್ವಂಸ ಮಾಡಿ ಕ್ರೈಸ್ತರ ಭಾವನೆಗಳಿಗೆ ನೋವನ್ನು ಉಂಟುಮಾಡಿದ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಬೇಕೆಂದು ಭಾರತೀಯ ಕ್ರೈಸ್ತ ಒಕ್ಕೂಟ ಒತ್ತಾಯಿಸಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿದ ಭಾರತೀಯ ಕ್ರೈಸ್ತ ಒಕ್ಕೂಟ ರಾಜ್ಯಾಧ್ಯಕ್ಷ ಪ್ರಶಾಂತ್ ಜತ್ತನ್ನ ಅವರು, ಕ್ರೈಸ್ತ ಸಮುದಾಯದ ಭಕ್ತಾದಿಗಳು ಬಹಳಷ್ಟು ಪವಿತ್ರತೆಯಿಂದ ನೋಡುವಂತಹ ಶಿಲುಬೆಯನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದು, ಕ್ರೈಸ್ತ ಸಮುದಾಯದ ಭಕ್ತರಿಗೆ ನೋವು ತಂದಿದೆ. ಮೇಲ್ನೋಟಕ್ಕೆ ಇದೊಂದು ವ್ಯವಸ್ಥಿತ ಕೃತ್ಯವಾಗಿದ್ದು, ಜಿಲ್ಲೆಯ ಸೌಹಾರ್ದ ವಾತಾವರಣ ಕೆಡಿಸುವ ಹುನ್ನಾರ ದುಷ್ಕರ್ಮಿಗಳಿಂದ ನಡೆದಿದೆ. ಕೃತ್ಯ ಎಸಗಿದ ದುಷ್ಕರ್ಮಿಗಳನ್ನು ಕೂಡಲೇ ಪತ್ತೆಹಚ್ಚಿ ಶಿಕ್ಷೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…