ಉಡುಪಿ: ಮೂಡುಬೆಳ್ಳೆಯ ಕಟ್ಟಿಂಗೇರಿ ಗ್ರಾಮದಲ್ಲಿರುವ ಕುದ್ರಮಾಲೆಯ ಬೆಟ್ಟದಲ್ಲಿ ಜೋಸೆಫ್ ವಲೇರಿಯನ್ ಲೋಬೊ ಇವರ ಖಾಸಗಿ ಜಾಗದಲ್ಲಿ ನಿರ್ಮಿಸಿದ ಪವಿತ್ರ ಶಿಲುಬೆಯನ್ನು ಧ್ವಂಸ ಮಾಡಿ ಕ್ರೈಸ್ತರ ಭಾವನೆಗಳಿಗೆ ನೋವನ್ನು ಉಂಟುಮಾಡಿದ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಬೇಕೆಂದು ಭಾರತೀಯ ಕ್ರೈಸ್ತ ಒಕ್ಕೂಟ ಒತ್ತಾಯಿಸಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿದ ಭಾರತೀಯ ಕ್ರೈಸ್ತ ಒಕ್ಕೂಟ ರಾಜ್ಯಾಧ್ಯಕ್ಷ ಪ್ರಶಾಂತ್ ಜತ್ತನ್ನ ಅವರು, ಕ್ರೈಸ್ತ ಸಮುದಾಯದ ಭಕ್ತಾದಿಗಳು ಬಹಳಷ್ಟು ಪವಿತ್ರತೆಯಿಂದ ನೋಡುವಂತಹ ಶಿಲುಬೆಯನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದು, ಕ್ರೈಸ್ತ ಸಮುದಾಯದ ಭಕ್ತರಿಗೆ ನೋವು ತಂದಿದೆ. ಮೇಲ್ನೋಟಕ್ಕೆ ಇದೊಂದು ವ್ಯವಸ್ಥಿತ ಕೃತ್ಯವಾಗಿದ್ದು, ಜಿಲ್ಲೆಯ ಸೌಹಾರ್ದ ವಾತಾವರಣ ಕೆಡಿಸುವ ಹುನ್ನಾರ ದುಷ್ಕರ್ಮಿಗಳಿಂದ ನಡೆದಿದೆ. ಕೃತ್ಯ ಎಸಗಿದ ದುಷ್ಕರ್ಮಿಗಳನ್ನು ಕೂಡಲೇ ಪತ್ತೆಹಚ್ಚಿ ಶಿಕ್ಷೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು.
ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…
ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ…
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…