ಮೂಡುಸಗ್ರಿ ಆಟಿಡೊಂಜಿ ದಿನ ಕೊರಗಜ್ಜನೊಟ್ಟು ಸಾವಿರಾರು ಭಕ್ತರ ಕೂಡುವಿಕೆಯಲ್ಲಿ ಸಂಪನ್ನ.
ಉಡುಪಿ: ಹಲವಾರು ಕಾರಣಿಕಗಳಿಗೆ ಹೆಸರಾದ ಉಡುಪಿಯ ಶ್ರೀ ಕ್ಷೇತ್ರ ಗುಂಡಿಬೈಲ್ ಮೂಡುಸಗ್ರಿಯಲ್ಲಿ ಆದಿತ್ಯವಾರ ಆಟಿಡೊಂಜಿದಿನ ಸ್ವಾಮಿಕೊರಗಜ್ಜನೊಟ್ಟು ಕಾರ್ಯಕ್ರಮ ಸಾವಿರಾರು ಭಕ್ತರ ಕೂಡುವಿಕೆಯಲ್ಲಿ ಸಂಪನ್ನಗೊಂಡಿತು.
ಕಲ್ಕುಡ,ಮುಖ್ಯಪ್ರಾಣ,ಕೊರಗಜ್ಜ ಸಪರಿವಾರ ಶಕ್ತಿಗಳ ತುಳುನಾಡಿನ ಕಾರಣಿಕ ಸ್ಥಳದಲ್ಲಿ ಒಂದಾದ ಮೂಡುಸಗ್ರಿಯಲ್ಲಿ ಪ್ರತಿ ವರ್ಷದಂತೆ ಆಟಿಡೊಂಜಿ ದಿನ ಕಾರ್ಯಕ್ರಮದ ಪ್ರಯುಕ್ತ ಸಾಂಸ್ಕೃತಿಕ, ಸಭಾ,ಧಾರ್ಮಿಕ ಕಾರ್ಯಕ್ರಮಗಳು ಧರ್ಮದರ್ಶಿ ಭಾಸ್ಕರ್ ಗುಂಡಿಬೈಲ್ ನೇತೃತ್ವದಲ್ಲಿ ನಡೆಯಿತು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…