ಮೂಡುಸಗ್ರಿ ಆಟಿಡೊಂಜಿ ದಿನ ಕೊರಗಜ್ಜನೊಟ್ಟು ಸಾವಿರಾರು ಭಕ್ತರ ಕೂಡುವಿಕೆಯಲ್ಲಿ ಸಂಪನ್ನ.
ಉಡುಪಿ: ಹಲವಾರು ಕಾರಣಿಕಗಳಿಗೆ ಹೆಸರಾದ ಉಡುಪಿಯ ಶ್ರೀ ಕ್ಷೇತ್ರ ಗುಂಡಿಬೈಲ್ ಮೂಡುಸಗ್ರಿಯಲ್ಲಿ ಆದಿತ್ಯವಾರ ಆಟಿಡೊಂಜಿದಿನ ಸ್ವಾಮಿಕೊರಗಜ್ಜನೊಟ್ಟು ಕಾರ್ಯಕ್ರಮ ಸಾವಿರಾರು ಭಕ್ತರ ಕೂಡುವಿಕೆಯಲ್ಲಿ ಸಂಪನ್ನಗೊಂಡಿತು.
ಕಲ್ಕುಡ,ಮುಖ್ಯಪ್ರಾಣ,ಕೊರಗಜ್ಜ ಸಪರಿವಾರ ಶಕ್ತಿಗಳ ತುಳುನಾಡಿನ ಕಾರಣಿಕ ಸ್ಥಳದಲ್ಲಿ ಒಂದಾದ ಮೂಡುಸಗ್ರಿಯಲ್ಲಿ ಪ್ರತಿ ವರ್ಷದಂತೆ ಆಟಿಡೊಂಜಿ ದಿನ ಕಾರ್ಯಕ್ರಮದ ಪ್ರಯುಕ್ತ ಸಾಂಸ್ಕೃತಿಕ, ಸಭಾ,ಧಾರ್ಮಿಕ ಕಾರ್ಯಕ್ರಮಗಳು ಧರ್ಮದರ್ಶಿ ಭಾಸ್ಕರ್ ಗುಂಡಿಬೈಲ್ ನೇತೃತ್ವದಲ್ಲಿ ನಡೆಯಿತು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…