ಮೂಡುಸಗ್ರಿ ಆಟಿಡೊಂಜಿ ದಿನ ಕೊರಗಜ್ಜನೊಟ್ಟು ಸಾವಿರಾರು ಭಕ್ತರ ಕೂಡುವಿಕೆಯಲ್ಲಿ ಸಂಪನ್ನ.
ಉಡುಪಿ: ಹಲವಾರು ಕಾರಣಿಕಗಳಿಗೆ ಹೆಸರಾದ ಉಡುಪಿಯ ಶ್ರೀ ಕ್ಷೇತ್ರ ಗುಂಡಿಬೈಲ್ ಮೂಡುಸಗ್ರಿಯಲ್ಲಿ ಆದಿತ್ಯವಾರ ಆಟಿಡೊಂಜಿದಿನ ಸ್ವಾಮಿಕೊರಗಜ್ಜನೊಟ್ಟು ಕಾರ್ಯಕ್ರಮ ಸಾವಿರಾರು ಭಕ್ತರ ಕೂಡುವಿಕೆಯಲ್ಲಿ ಸಂಪನ್ನಗೊಂಡಿತು.
ಕಲ್ಕುಡ,ಮುಖ್ಯಪ್ರಾಣ,ಕೊರಗಜ್ಜ ಸಪರಿವಾರ ಶಕ್ತಿಗಳ ತುಳುನಾಡಿನ ಕಾರಣಿಕ ಸ್ಥಳದಲ್ಲಿ ಒಂದಾದ ಮೂಡುಸಗ್ರಿಯಲ್ಲಿ ಪ್ರತಿ ವರ್ಷದಂತೆ ಆಟಿಡೊಂಜಿ ದಿನ ಕಾರ್ಯಕ್ರಮದ ಪ್ರಯುಕ್ತ ಸಾಂಸ್ಕೃತಿಕ, ಸಭಾ,ಧಾರ್ಮಿಕ ಕಾರ್ಯಕ್ರಮಗಳು ಧರ್ಮದರ್ಶಿ ಭಾಸ್ಕರ್ ಗುಂಡಿಬೈಲ್ ನೇತೃತ್ವದಲ್ಲಿ ನಡೆಯಿತು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…