ಕೋವಿಡ್ ನ ಎರಡನೇ ಅಲೆಯ ತೀವೃತೆಯು ತಗ್ಗಿದ್ದು. ಅದರ ಬೆನ್ನಲ್ಲೇ ಕೋವಿಡ್ ರೂಪಾಂತರಗೊಂಡು ಡೆಲ್ಟಾ + ವೈರಸ್ ರೂಪದಲ್ಲಿ ಮೂರನೆ ಅಲೆಯಾಗಿ ನಮ್ಮ ದೇಶದಲ್ಲಿ ಬರಲಿದೆ ಎಂದು ಉನ್ನತ ಮಟ್ಟದ ತಜ್ಞರು ಈಗಾಗಲೇ ಸರಕಾರ ಮತ್ತು ಜನರನ್ನು ಎಚ್ಚರಿಸಿದ್ದಾರೆ..
ಕೋವಿಡ್ ನ ಮೂರನೇ ಅಲೆಯನ್ನು ತಡೆಯಲು ಏಕೈಕ ಮಾರ್ಗವೆಂದರೆ…ಎಲ್ಲರಿಗೂ ಲಸಿಕೆ ಹಾಕಿಸುವುದಾಗಿದೆ.
ಲಸಿಕೆಯ ಉತ್ಪಾದನೆ ಮತ್ತು ಲಸಿಕೆ ಅಭಿಯಾನವನ್ನು ಕೇಂದ್ರ ಸರ್ಕಾರವು ಈಗಾಗಲೇ ಪ್ರಾರಂಭಿಸಿದ್ದು ,ಅದರ ವೇಗವನ್ನು ಇನ್ನಷ್ಟು ತೀವೃ ಗತಿಯಲ್ಲಿ ನಡೆಸಬೇಕಾಗಿದೆ.
ಪ್ರಧಾನಿ ನರೇಂದ್ರ ಮೋದಿಯವರು ಲಸಿಕೆ ತಯಾರಿಕಾ ಸಂಸ್ಥೆಗಳೊಂದಿಗೆ ಸಮಾಲೋಚನೆ ನಡೆಸಿ ಅಭಿವೃದ್ಧಿ ಹಂತದಲ್ಲಿ ಇರುವ ಕೆಲವು ಲಸಿಕೆಗಳನ್ನು ತುರ್ತು ಬಳಕೆಗೆ ಎದುರಾಗುವ ಕಾನೂನು ತೊಡಕುಗಳನ್ನು ನಿವಾರಿಸಿ ಕೊಡಬೇಕು.ಮತ್ತು ಮೂರನೇ ಅಲೆಯನ್ನು ಎದುರಿಸುವ ಸಿದ್ಧತೆಯನ್ನು ದೇಶದ ಆಸ್ಪತ್ರೆಗಳಲ್ಲಿ ನಡೆಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ರಾಕೇಶ್ ಬಿರ್ತಿ ಅವರು ಆಗ್ರಹಿಸಿದ್ದಾರೆ.
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್ಕೌಂಟರ್ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ್ಸ್ ಬಿಲ್ಡಿಂಗ್s…