ಕೋವಿಡ್ ನ ಎರಡನೇ ಅಲೆಯ ತೀವೃತೆಯು ತಗ್ಗಿದ್ದು. ಅದರ ಬೆನ್ನಲ್ಲೇ ಕೋವಿಡ್ ರೂಪಾಂತರಗೊಂಡು ಡೆಲ್ಟಾ + ವೈರಸ್ ರೂಪದಲ್ಲಿ ಮೂರನೆ ಅಲೆಯಾಗಿ ನಮ್ಮ ದೇಶದಲ್ಲಿ ಬರಲಿದೆ ಎಂದು ಉನ್ನತ ಮಟ್ಟದ ತಜ್ಞರು ಈಗಾಗಲೇ ಸರಕಾರ ಮತ್ತು ಜನರನ್ನು ಎಚ್ಚರಿಸಿದ್ದಾರೆ..
ಕೋವಿಡ್ ನ ಮೂರನೇ ಅಲೆಯನ್ನು ತಡೆಯಲು ಏಕೈಕ ಮಾರ್ಗವೆಂದರೆ…ಎಲ್ಲರಿಗೂ ಲಸಿಕೆ ಹಾಕಿಸುವುದಾಗಿದೆ.
ಲಸಿಕೆಯ ಉತ್ಪಾದನೆ ಮತ್ತು ಲಸಿಕೆ ಅಭಿಯಾನವನ್ನು ಕೇಂದ್ರ ಸರ್ಕಾರವು ಈಗಾಗಲೇ ಪ್ರಾರಂಭಿಸಿದ್ದು ,ಅದರ ವೇಗವನ್ನು ಇನ್ನಷ್ಟು ತೀವೃ ಗತಿಯಲ್ಲಿ ನಡೆಸಬೇಕಾಗಿದೆ.
ಪ್ರಧಾನಿ ನರೇಂದ್ರ ಮೋದಿಯವರು ಲಸಿಕೆ ತಯಾರಿಕಾ ಸಂಸ್ಥೆಗಳೊಂದಿಗೆ ಸಮಾಲೋಚನೆ ನಡೆಸಿ ಅಭಿವೃದ್ಧಿ ಹಂತದಲ್ಲಿ ಇರುವ ಕೆಲವು ಲಸಿಕೆಗಳನ್ನು ತುರ್ತು ಬಳಕೆಗೆ ಎದುರಾಗುವ ಕಾನೂನು ತೊಡಕುಗಳನ್ನು ನಿವಾರಿಸಿ ಕೊಡಬೇಕು.ಮತ್ತು ಮೂರನೇ ಅಲೆಯನ್ನು ಎದುರಿಸುವ ಸಿದ್ಧತೆಯನ್ನು ದೇಶದ ಆಸ್ಪತ್ರೆಗಳಲ್ಲಿ ನಡೆಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ರಾಕೇಶ್ ಬಿರ್ತಿ ಅವರು ಆಗ್ರಹಿಸಿದ್ದಾರೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…