ಉಡುಪಿ: ಕೇಂದ್ರ ಹಾಗೂ ರಾಜ್ಯ ಸರಕಾರಗಳು ತಂದಿರುವ ರೈತ ವಿರೋಧಿ ನೀತಿಗಳಿಂದ ಎ.ಪಿ.ಎಂ.ಸಿ, ಕಾಯ್ದೆ ತಿದ್ದುಪಡಿ, ಭೂ ಸುಧಾರಣಾ ಕಾಯ್ದೆ ತಿದ್ದುಪಡಿ, ಕಾರ್ಮಿಕ ಕಾಯ್ದೆ ತಿದ್ದು, ವಿದ್ಯುತ್ ಕಾಯ್ದೆ ತಿದ್ದುಪಡಿ ಹಾಗೂ ಅಗತ್ಯ ವಸ್ತುಗಳ ತಿದ್ದುಪಡಿ ಕಾಯ್ದೆಗಳ ವಿರುದ್ದ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಫೆಬ್ರವರಿ 22 ರಂದು ಹೆಜಮಾಡಿ ಬಸ್ ನಿಲ್ದಾಣದಿಂದ ಪ್ರಾರಂಭಗೊಂಡ ‘ ಜನಧ್ವನಿ’ ಪಾದಯಾತ್ರೆ ಮೂರನೇ ದಿನಕ್ಕೆ ತಲುಪಿದ್ದು ಉದ್ಯಾವರ ಬಲಾಯಿ ಪಾದೆಯಿಂದ ಬ್ರಹ್ಮಾವರಕ್ಕೆ ಬುಧವಾರ ಆರಂಭಗೊಂಡಿದೆ.
ಉದ್ಯಾವರ ಬಲಾಯಿಪಾದೆಯಿಂದ ಆರಂಭಗೊಂಡ ಪಾದಯಾತ್ರೆ, ಕಿನ್ನಿಮೂಲ್ಕಿ ಮೂಲಕ, ನಿಟ್ಟೂರು, ಅಂಬಾಗಿಲು ಮೂಲಕ ಸಂತೆಕಟ್ಟೆ ತಲುಪಿ ಅಲ್ಲಿಂದ ಉಪ್ಪೂರು, ಹೇರೂರು, ಮಾರ್ಗವಾಗಿ ಸಂಜೆ ಬ್ರಹ್ಮಾವರ ತಲುಪಲಿದ್ದು ಸಾರ್ವಜನಿಕ ಸಭೆ ನಡೆಯಲಿದೆ.
ಜೆಡಿಎಸ್ ಶಕ್ತಿ ಪ್ರದರ್ಶಿಸುವ ನಿಟ್ಟಿನಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಲು ತೀರ್ಮಾನಿಸಿದ್ದೇವೆ : HDK -Vishwanews24
ಪಾದಯಾತ್ರೆಯಲ್ಲಿ ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ವಿನಯ್ ಕುಮಾರ್ ಸೊರಕೆ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ನಾಯಕರುಗಳಾದ ಯತೀಶ್ ಕರ್ಕೇರಾ, ವೆರೋನಿಕಾ ಕರ್ನೆಲಿಯೋ, ಗೀತಾ ವಾಗ್ಳೆ, ವಿಶ್ವಾಸ್ ಅಮೀನ್, ಹರೀಶ್ ಕಿಣಿ, ರೋಶನಿ ಒಲಿವರ್, ನರಸಿಂಹ ಮೂರ್ತಿ, ಪ್ರಶಾಂತ್ ಪೂಜಾರಿ, ಜನಾರ್ದನ ಭಂಡಾರ್ಕರ್, ರಮೇಶ್ ಕಾಂಚನ್, ಸತೀಶ್ ಅಮೀನ್ ಪಡುಕೆರೆ ಹಾಗೂ ಇತರರು ಉಪಸ್ಥಿತರಿದ್ದರು.
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್ಪಾಲ್ ಯಾದವ್ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…