ಮಂಗಳೂರು : ಕೊಂಕಣ ರೈಲ್ವೆ ನಿಗಮದ ವ್ಯಾಪ್ತಿಯ ರೈಲು ನಿಲ್ದಾಣಗಳಾಗಿರುವ ಸುರತ್ಕಲ್ ಮತ್ತು ಮುಲ್ಕಿ ರೈಲ್ವೆ ಸ್ಟೇಷನ್ಗೆ ಸಂಬಂಧಿಸಿದ ಅಭಿವೃದ್ದಿ ಕಾಮಗಾರಿಗಳ ಶಿಲಾನ್ಯಾಸ ಕಾರ್ಯಕ್ರಮ ಇಂದು ನಡೆಯಿತು.
ಸಂಸದ ಬ್ರಿಜೇಶ್ ಚೌಟ,ಶಾಸಕರಾದ ಉಮನಾಥ್ ಕೋಟ್ಯಾನ್,ಭರತ್ ಶೆಟ್ಟಿ ಮುಲ್ಕಿ ಸುರತ್ಕಲ್ ರೈಲ್ವೆ ನಿಲ್ದಾಣದಲ್ಲಿ ಒಟ್ಟು ಮೂರು ಕೋಟಿ ಹತ್ತು ಲಕ್ಷ ರೂಪಾಯಿಯಯ ಕೊಂಕಣ ರೈಲ್ವೆ ಅನುದಾನದಲ್ಲಿ ವಿವಿಧ ಅಭಿವೃದ್ಧಿ ಕಾಮಕಾರಿಗಳಿಗೆ ಶಿಲಾನ್ಯಾಸ ನೆರವೇರಿಸಿದರು.
ಹಲವಾರು ವರ್ಷಗಳ ಬೇಡಿಕೆಗೆ ಕೊಂಕಣ ರೈಲ್ವೆ ನಿಗಮ ಸ್ಪಂದಿಸಿ ಎರಡು ಭಾಗದ ಫ್ಯ್ಲಾಟ್ ಫಾರ್ಮ್ ಮೇಲ್ಛಾವಣಿ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಿ ಇಂದು ಕಾಮಗಾರಿಗೆ ಚಾಲನೆ ದೊರಕಿದೆ.
ಈ ಸಂಧರ್ಭದಲ್ಲಿ ಕೊಂಕಣ ರೈಲ್ವೆ ಕಾರವಾರದ ರೀಜನಲ್ ರೈಲ್ವೆ ಮೆನೇಜರ್ ಆಶಾ ಶೆಟ್ಟಿ,ಚೀಫ್ ಇಂಜಿನಿಯರ್ ಕಾರವಾರ ವಿಜಯ ಕುಮಾರ್,ಸೀನಿಯರ್ ರೀಜಿನಲ್ ಟ್ರಾಫಿಕ್ ಮೆನೆಜರ್ ದಿಲಿಪ್ ಭಟ್,ಉಡುಪಿ ವಿಭಾಗದ ಸೀನಿಯರ್ ಇಂಜಿನಿಯರ್ ಗೋಪಾಲಕೃಷ್ಣ,ಪ್ರಮುಖ ಅಧಿಕಾರಿಗಳಾದ ಸುದರ್ಶನ್ ರೆಡ್ಡಿ,ಮೀನಾ,ಪಬ್ಲಿಕ್ ರಿಲೇಶನ್ಸ್ ಮಂಗಳೂರು ವಿಭಾಗದ ಮೇನೆಜರ್ ಸುಧಾ ಕೃಷ್ಣ ಮೂರ್ತಿ ಮೊದಲಾದವರು ಉಪಸ್ಥಿತರಿದ್ದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…