ಮಂಗಳೂರು : ಕೊಂಕಣ ರೈಲ್ವೆ ನಿಗಮದ ವ್ಯಾಪ್ತಿಯ ರೈಲು ನಿಲ್ದಾಣಗಳಾಗಿರುವ ಸುರತ್ಕಲ್ ಮತ್ತು ಮುಲ್ಕಿ ರೈಲ್ವೆ ಸ್ಟೇಷನ್ಗೆ ಸಂಬಂಧಿಸಿದ ಅಭಿವೃದ್ದಿ ಕಾಮಗಾರಿಗಳ ಶಿಲಾನ್ಯಾಸ ಕಾರ್ಯಕ್ರಮ ಇಂದು ನಡೆಯಿತು.
ಸಂಸದ ಬ್ರಿಜೇಶ್ ಚೌಟ,ಶಾಸಕರಾದ ಉಮನಾಥ್ ಕೋಟ್ಯಾನ್,ಭರತ್ ಶೆಟ್ಟಿ ಮುಲ್ಕಿ ಸುರತ್ಕಲ್ ರೈಲ್ವೆ ನಿಲ್ದಾಣದಲ್ಲಿ ಒಟ್ಟು ಮೂರು ಕೋಟಿ ಹತ್ತು ಲಕ್ಷ ರೂಪಾಯಿಯಯ ಕೊಂಕಣ ರೈಲ್ವೆ ಅನುದಾನದಲ್ಲಿ ವಿವಿಧ ಅಭಿವೃದ್ಧಿ ಕಾಮಕಾರಿಗಳಿಗೆ ಶಿಲಾನ್ಯಾಸ ನೆರವೇರಿಸಿದರು.
ಹಲವಾರು ವರ್ಷಗಳ ಬೇಡಿಕೆಗೆ ಕೊಂಕಣ ರೈಲ್ವೆ ನಿಗಮ ಸ್ಪಂದಿಸಿ ಎರಡು ಭಾಗದ ಫ್ಯ್ಲಾಟ್ ಫಾರ್ಮ್ ಮೇಲ್ಛಾವಣಿ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಿ ಇಂದು ಕಾಮಗಾರಿಗೆ ಚಾಲನೆ ದೊರಕಿದೆ.
ಈ ಸಂಧರ್ಭದಲ್ಲಿ ಕೊಂಕಣ ರೈಲ್ವೆ ಕಾರವಾರದ ರೀಜನಲ್ ರೈಲ್ವೆ ಮೆನೇಜರ್ ಆಶಾ ಶೆಟ್ಟಿ,ಚೀಫ್ ಇಂಜಿನಿಯರ್ ಕಾರವಾರ ವಿಜಯ ಕುಮಾರ್,ಸೀನಿಯರ್ ರೀಜಿನಲ್ ಟ್ರಾಫಿಕ್ ಮೆನೆಜರ್ ದಿಲಿಪ್ ಭಟ್,ಉಡುಪಿ ವಿಭಾಗದ ಸೀನಿಯರ್ ಇಂಜಿನಿಯರ್ ಗೋಪಾಲಕೃಷ್ಣ,ಪ್ರಮುಖ ಅಧಿಕಾರಿಗಳಾದ ಸುದರ್ಶನ್ ರೆಡ್ಡಿ,ಮೀನಾ,ಪಬ್ಲಿಕ್ ರಿಲೇಶನ್ಸ್ ಮಂಗಳೂರು ವಿಭಾಗದ ಮೇನೆಜರ್ ಸುಧಾ ಕೃಷ್ಣ ಮೂರ್ತಿ ಮೊದಲಾದವರು ಉಪಸ್ಥಿತರಿದ್ದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…