ಮಂಗಳೂರು : ಕೊಂಕಣ ರೈಲ್ವೆ ನಿಗಮದ ವ್ಯಾಪ್ತಿಯ ರೈಲು ನಿಲ್ದಾಣಗಳಾಗಿರುವ ಸುರತ್ಕಲ್ ಮತ್ತು ಮುಲ್ಕಿ ರೈಲ್ವೆ ಸ್ಟೇಷನ್ಗೆ ಸಂಬಂಧಿಸಿದ ಅಭಿವೃದ್ದಿ ಕಾಮಗಾರಿಗಳ ಶಿಲಾನ್ಯಾಸ ಕಾರ್ಯಕ್ರಮ ಇಂದು ನಡೆಯಿತು.
ಸಂಸದ ಬ್ರಿಜೇಶ್ ಚೌಟ,ಶಾಸಕರಾದ ಉಮನಾಥ್ ಕೋಟ್ಯಾನ್,ಭರತ್ ಶೆಟ್ಟಿ ಮುಲ್ಕಿ ಸುರತ್ಕಲ್ ರೈಲ್ವೆ ನಿಲ್ದಾಣದಲ್ಲಿ ಒಟ್ಟು ಮೂರು ಕೋಟಿ ಹತ್ತು ಲಕ್ಷ ರೂಪಾಯಿಯಯ ಕೊಂಕಣ ರೈಲ್ವೆ ಅನುದಾನದಲ್ಲಿ ವಿವಿಧ ಅಭಿವೃದ್ಧಿ ಕಾಮಕಾರಿಗಳಿಗೆ ಶಿಲಾನ್ಯಾಸ ನೆರವೇರಿಸಿದರು.
ಹಲವಾರು ವರ್ಷಗಳ ಬೇಡಿಕೆಗೆ ಕೊಂಕಣ ರೈಲ್ವೆ ನಿಗಮ ಸ್ಪಂದಿಸಿ ಎರಡು ಭಾಗದ ಫ್ಯ್ಲಾಟ್ ಫಾರ್ಮ್ ಮೇಲ್ಛಾವಣಿ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಿ ಇಂದು ಕಾಮಗಾರಿಗೆ ಚಾಲನೆ ದೊರಕಿದೆ.
ಈ ಸಂಧರ್ಭದಲ್ಲಿ ಕೊಂಕಣ ರೈಲ್ವೆ ಕಾರವಾರದ ರೀಜನಲ್ ರೈಲ್ವೆ ಮೆನೇಜರ್ ಆಶಾ ಶೆಟ್ಟಿ,ಚೀಫ್ ಇಂಜಿನಿಯರ್ ಕಾರವಾರ ವಿಜಯ ಕುಮಾರ್,ಸೀನಿಯರ್ ರೀಜಿನಲ್ ಟ್ರಾಫಿಕ್ ಮೆನೆಜರ್ ದಿಲಿಪ್ ಭಟ್,ಉಡುಪಿ ವಿಭಾಗದ ಸೀನಿಯರ್ ಇಂಜಿನಿಯರ್ ಗೋಪಾಲಕೃಷ್ಣ,ಪ್ರಮುಖ ಅಧಿಕಾರಿಗಳಾದ ಸುದರ್ಶನ್ ರೆಡ್ಡಿ,ಮೀನಾ,ಪಬ್ಲಿಕ್ ರಿಲೇಶನ್ಸ್ ಮಂಗಳೂರು ವಿಭಾಗದ ಮೇನೆಜರ್ ಸುಧಾ ಕೃಷ್ಣ ಮೂರ್ತಿ ಮೊದಲಾದವರು ಉಪಸ್ಥಿತರಿದ್ದರು.
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…
ಬೆಳ್ತಂಗಡಿ: ನವವಿವಾಹಿತ ಉದ್ಯಮಿ ಆತ್ಮಹತ್ಯೆಗೆ ಶರಣು ಬೆಳ್ತಂಗಡಿ: ಕಳೆದ ತಿಂಗಳು ಮದುವೆಯಾಗಿದ್ದ ನವವಿವಾಹಿತ ಉದ್ಯಮಿಯೊಬ್ಬರು ಪತ್ನಿಯ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿ,…
ಶ್ರೀ ಕ್ಷೇತ್ರ ಶಂಕರಪುರದಲ್ಲಿ ಮಾ.31 ರಿಂದ ಎ.2 ರವರೆಗೆ ಮುಖ್ಯಪ್ರಾಣ ಏಕಶಿಲಾಮೂರ್ತಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಟಪಾಡಿ: ಶ್ರೀ ಕ್ಷೇತ್ರ ಶಂಕರಪುರ…
Rain Alert: ಕರಾವಳಿಯಲ್ಲಿ ಎ. 2ರ ವರೆಗೆ ಯಲ್ಲೋ ಅಲರ್ಟ್ ಮಂಗಳೂರು: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸಹಿತ ರಾಜ್ಯದ…
ಶೂಟಿಂಗ್ ವೇಳೆ ಸಮುದ್ರದಲ್ಲಿ ಮಗುಚಿದ ದೋಣಿ: ಬಂಗಾಳಿ ಸೀರಿಯಲ್ ನಟ ಸಾವು ಮುಂಬಯಿ: ಬಂಗಾಳಿ ಖ್ಯಾತ ನಟ ರಾಹುಲ್ ಅರುಣೋದಯ್ ಬ್ಯಾನರ್ಜಿ(43)…
ಉಡುಪಿ : ಮೂವರು ಪೊಲೀಸ್ ಸಿಬ್ಬಂದಿಗೆ ಸಿಎಂ ಚಿನ್ನದ ಪದಕ ಉಡುಪಿ: ಪೊಲೀಸ್ ಇಲಾಖೆಯಲ್ಲಿ ಅತ್ಯುನ್ನತ ಸೇವೆ ಸಲ್ಲಿಸಿದ ಹಿನ್ನೆಲೆಯಲ್ಲಿ…