ಶಿವಮೊಗ್ಗ: ಶಿವಮೊಗ್ಗ ಶಿಕಾರಿಪುರ ರೈಲ್ವೆ ಯೋಜನೆಯ ಕೆಲಸ ಈಗಾಗಲೇ ಆರಂಭವಾಗಿದೆ. 2026 ರೊಳಗೆ ಶಿವಮೊಗ್ಗ ಶಿಕಾರಿಪುರ ಕಾಮಗಾರಿ ಪೂರ್ಣಗೊಳಿಸುತ್ತೇವೆ ಎಂದು ಕೇಂದ್ರ ಸಚಿವ ವಿ ಸೋಮಣ್ಣ ಹೇಳಿದರು.
ಶಿವಮೊಗ್ಗದಲ್ಲಿ ರೈಲ್ವೆ ಯೋಜನೆಗಳ ಪರಿಶೀಲಿಸಿ ಮಾತನಾಡಿದ ಅವರು, ಕೋಟೆ ಗಂಗೂರಿನಲ್ಲಿ ಕೋಚಿಂಗ್ ಡಿಪೋ ಕಾಮಗಾರಿಗೆ ಚಾಲನೆ ನೀಡಿದ್ದೇನೆ. ಮುಂದಿನ ಜೂನ್ನಲ್ಲಿ ಈ ಕಾಮಗಾರಿ ಮುಗಿಸುತ್ತೇವೆ ಎಂದರು.
ಮೋದಿ ಮೂರನೇ ಬಾರಿ ಪ್ರಧಾನಿಯಾದ ಮೇಲೆ ರೈಲ್ವೆ ಇಲಾಖೆ ಐತಿಹಾಸಿಕ ಕಾರ್ಯಗಳನ್ನು ಮಾಡುತ್ತಿದೆ. ಕರ್ನಾಟಕದಲ್ಲಿ ಕೋಚಿಂಗ್ ಡಿಪೋ ಸಿದ್ಧವಾಗುತ್ತಿದ್ದು, ಶಿವಮೊಗ್ಗದಲ್ಲೇ ಆಗುತ್ತಿರುವುದು ಗಮನಾರ್ಹ ಎಂದು ಹೇಳಿದರು. ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ ವೀಕ್ಷಣೆ ಮಾಡಿದ ಬಳಿಕ ಅವರು ಪ್ರತಿಕ್ರಿಯೆ ನೀಡಿದರು.
ರೈಲ್ವೆ ಇಲಾಖೆಯಲ್ಲಿ ಕಳಪೆ ಕಾಮಗಾರಿ ಸಹಿಸಲ್ಲ. ರೈಲ್ವೆ ಇಲಾಖೆ ಎಂಬುದು ರಕ್ಷಣಾ ಇಲಾಖೆ ಇದ್ದ ಹಾಗೆ. ಇನ್ನು ಎರಡರಿಂದ ಮೂರು ತಿಂಗಳಲ್ಲಿ ವಂದೇ ಭಾರತ್ ರೈಲು ಶಿವಮೊಗ್ಗಕ್ಕೆ ಬರಲಿದೆ ಎಂದು ಅವರು ಹೇಳಿದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…